Weekend Curfew : ವ್ಯಾಪಾರ-ವಹಿವಾಟು ಇಲ್ಲದೆ ವ್ಯಾಪಾರಸ್ಥರು ಕಂಗಾಲು

Weekend Curfew : ವ್ಯಾಪಾರ-ವಹಿವಾಟು ಇಲ್ಲದೆ ವ್ಯಾಪಾರಸ್ಥರು ಕಂಗಾಲು

Suvarna News   | Asianet News
Published : Jan 15, 2022, 08:07 PM IST

ರಾಜ್ಯಾದ್ಯಂತ ಜಾರಿಯಲ್ಲಿರುವ ವೀಕೆಂಡ್ ಕರ್ಫ್ಯೂ
ಹಬ್ಬದ ಸಮಯದಲ್ಲೂ ನಡೆಯದ ವ್ಯಾಪಾರ
ಹೂ, ಹಣ್ಣು, ತರಕಾರಿ ಮಾರುಕಟ್ಟೆ ಖಾಲಿ ಖಾಲಿ

ಬೆಂಗಳೂರು (ಜ. 15): ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ವ್ಯಾಪಕವಾಗಿ ಏರಿಕೆ ಕಾಣುತ್ತಿರುವ ನಡುವೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ವೀಕೆಂಡ್ ಕರ್ಫ್ಯೂ 2ನೇ ವಾರಕ್ಕೆ ಕಾಲಿಟ್ಟಿದೆ. ಆದರೆ, ಸರ್ಕಾರದ ವೀಕೆಂಡ್ ಕರ್ಫ್ಯೂ ನಿರ್ಧಾರ ಬಡ ಜನರ ಹೊಟ್ಟೆ ಮೇಲೆ ಹೊಡೆದಂತಾಗಿದೆ. ಸಂಕ್ರಾಂತಿ ಸಮಯದಲ್ಲಿ ದೊಡ್ಡ ಮಟ್ಟದ ವ್ಯಾಪಾರದ ನಿರೀಕ್ಷೆಯಲ್ಲಿದ್ದ ಹೂವು, ಹಣ್ಣು, ತರಕಾರಿ ವ್ಯಾಪಾರಸ್ಥರಿಗೆ ಸರ್ಕಾರದ ನಿರ್ಧಾರದಿಂದ ದೊಡ್ಡ ಮಟ್ಟದ ಸಂಕಷ್ಟಕ್ಕೆ ಸಿಲುಕಿದ್ದಾರೆ.

Karnataka Covid 19 Relief: ಕೋವಿಡ್‌-19 ಕೇಸ್ ಹೆಚ್ಚಳ, ಆಸ್ಪತ್ರೆಗೆ ದಾಖಲಾತಿ ತೀರಾ ಕಡಿಮೆ
ಬಾಗಲಕೋಟೆಯಲ್ಲಿ ವೀಕೆಂಡ್ ಕರ್ಫ್ಯೂಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಜನರ ಓಡಾಟ ಇಲ್ಲದೆ, ಹೂ, ಹಣ್ಣು, ತರಕಾರಿ ಮಾರುಕಟ್ಟೆಗಳು ಖಾಲಿ ಖಾಲಿಯಾಗಿ ಕಾಣುತ್ತಿದೆ. ರಸ್ತೆ ರಸ್ತೆಯಲ್ಲೂ ಖಾಕಿ ಸರ್ಪಗಾವಲು ಕಾಣುತ್ತಿದೆ. ವ್ಯಾಪಾರ ಇಲ್ಲದೆ ತರಕಾರಿಗಳು ಕೊಳೆಯುತ್ತಿವೆ. ನಮ್ಮ ನಷ್ಟಗಳನ್ನು ಯಾರು ಭರಿಸುತ್ತಾರೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಮಾತ್ರವೇ ಅವಕಾಶ ನೀಡಲಾಗಿದ್ದು, ಸುಖಾಸುಮ್ಮನೆ ರೋಡಿಗೆ ಇಳಿಯುವ ವಾಹನಗಳನ್ನು ಪೊಲೀಸರು ಸೀಝ್ ಮಾಡುತ್ತಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more