ಬಿಗ್ 3 ಸಾರ್ಥಕತೆ, ಅಜ್ಜಿಯರಿಗೆ ಸಿಕ್ತು ಸೂರು, ಇದರ ಹಿಂದಿರುವವರು ಇವರು..!

ಬಿಗ್ 3 ಸಾರ್ಥಕತೆ, ಅಜ್ಜಿಯರಿಗೆ ಸಿಕ್ತು ಸೂರು, ಇದರ ಹಿಂದಿರುವವರು ಇವರು..!

Published : May 09, 2022, 02:38 PM ISTUpdated : May 09, 2022, 02:45 PM IST

ಹುನಗುಂದ (Hunagunda) ಪಟ್ಟಣದ ಅಂಬೇಡ್ಕರ್ ಕಾಲೋನಿಯಲ್ಲಿ ಸಾಬವ್ವ ಮತ್ತು ಗಂಗವ್ವ ಎನ್ನು ವೃದ್ಧ ಸಹೋದರಿಯರು ಸೂರಿಲ್ಲದೇ ಪರದಾಡುತ್ತಿದ್ದರು. ಭಾರೀ ಮಳೆಯಿಂದಾಗಿ (Flood) ಇರುವ ಮನೆಯೂ ಕುಸಿದು ಬಿದ್ದು, ಶೆಡ್‌ನಲ್ಲಿ ಪರದಾಡುತ್ತಿದ್ದರು. ಕುಟುಂಬಸ್ಥರು, ನೋಡಿಕೊಳ್ಳುವವರಿಲ್ಲ, ಮನೆ ಕಟ್ಟಿಕೊಳ್ಳೋಕೆ ಹಣ ಇಲ್ಲದೇ ಅಸಹಾಯಕರಾಗಿದ್ದರು.

ಬಾಗಲಕೋಟೆ (ಮೇ. 09): ಹುನಗುಂದ (Hunagunda) ಪಟ್ಟಣದ ಅಂಬೇಡ್ಕರ್ ಕಾಲೋನಿಯಲ್ಲಿ ಸಾಬವ್ವ ಮತ್ತು ಗಂಗವ್ವ ಎನ್ನು ವೃದ್ಧ ಸಹೋದರಿಯರು ಸೂರಿಲ್ಲದೇ ಪರದಾಡುತ್ತಿದ್ದರು. ಭಾರೀ ಮಳೆಯಿಂದಾಗಿ (Flood) ಇರುವ ಮನೆಯೂ ಕುಸಿದು ಬಿದ್ದು, ಶೆಡ್‌ನಲ್ಲಿ ಪರದಾಡುತ್ತಿದ್ದರು. ಕುಟುಂಬಸ್ಥರು, ನೋಡಿಕೊಳ್ಳುವವರಿಲ್ಲ, ಮನೆ ಕಟ್ಟಿಕೊಳ್ಳೋಕೆ ಹಣ ಇಲ್ಲದೇ ಅಸಹಾಯಕರಾಗಿದ್ದರು. ಇವರ ಕಷ್ಟವನ್ನು ಗುರುತಿಸಿ ಆ ಆ ವೃದ್ಧ ಸಹೋದರಿಯರ ಜೊತೆ ಅಂದು ಏಷ್ಯಾನೆಟ್ ಸುವರ್ಣ ನ್ಯೂಸ್ ನಿಂತಿತ್ತು. ಬಿಗ್ 3 (Big 3) ವರದಿ ಪ್ರಸಾರ ಮಾಡಿತ್ತು. 

ಕೂಡಲೇ ಸ್ಥಳೀಯ ಪುರಸಭೆ ಅಧಿಕಾರಗಳು ದೌಡಾಯಿಸಿ ತಾತ್ಕಾಲಿಕವಾಗಿ ಇರುವುದಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಮುಂದಿನ ದಿನಗಳಲ್ಲಿ ಮನೆ ಕಟ್ಟಿಕೊಡುವ ಭರವಸೆ ನೀಡಿದರು. ಅಜ್ಜಿಯರಿಗೆ ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಇರುವುದಕ್ಕೆ ವ್ಯವಸ್ಥೆ ಮಾಡಿಕೊಡಲಾಗಿತ್ತು. ಪುರಸಭೆ ಅಧ್ಯಕ್ಷ ಶರಣು ಬೆಲ್ಲದ್ ನೇತೃತ್ವದಲ್ಲಿ ಅಜ್ಜಿಯರಿಗೆ ಮನೆ ನಿರ್ಮಾಣ ಮಾಡಿ ಕೊಡಲಾಯಿತು. ಆಸ್ಪತ್ರೆಯಿಂದ ಬಂದ ಅಜ್ಜಿಯರು ನೂತನ ಮನೆ ನೋಡಿ ಭಾವುಕರಾದರು. ಪುರಸಭೆ ಸಿಬ್ಬಂದಿಗಳಿಗೆ ಅಜ್ಜಿಯರು ಕೈ ಮುಗಿದು, ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಆಶೀರ್ವದಿಸಿದರು. ಬಿಗ್‌3 ಯ ಈ ಸಾರ್ಥಕ ಕೆಲಸದ ಹಿಂದೆ ಹತ್ತಾರು ಕೈಗಳಿವೆ. ಅವರೆಲ್ಲರಿಗೂ ವಿಶೇಷ ಧನ್ಯವಾದಗಳು..!

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ