'ಕೋವಿಡ್ ಸೋಂಕಿತರ ಸೇವೆಗೆ ನಾವ್ ರೆಡಿ, ಅವಕಾಶ ಕೊಡಿ'..!

'ಕೋವಿಡ್ ಸೋಂಕಿತರ ಸೇವೆಗೆ ನಾವ್ ರೆಡಿ, ಅವಕಾಶ ಕೊಡಿ'..!

Published : Sep 01, 2020, 11:51 AM IST

ಸಾಮಾನ್ಯವಾಗಿ ಈಗ ಕೋವಿಡ್ ಅಂದ್ರೆ ಸಾಕು, ಭಯ ಬೀಳುತ್ತೇವೆ. ಮನೆಯಿಂದ ಹೊರಗೆ ಓಡಾಡಲೇ ಭಯಪಡುವಾಗ ಕೋವಿಡ್ ಸೇವೆಗೆ ನಮಗೊಂದು ಅವಕಾಶ ಕೊಡಿ ಅಂತ ಅಭ್ಯರ್ಥಿಗಳು ಬೇಡಿಕೆ ಇಡುತ್ತಿದ್ದಾರೆ. 

ಬಾಗಲಕೋಟೆ (ಸೆ. 01): ಸಾಮಾನ್ಯವಾಗಿ ಈಗ ಕೋವಿಡ್ ಅಂದ್ರೆ ಸಾಕು, ಭಯ ಬೀಳುತ್ತೇವೆ. ಮನೆಯಿಂದ ಹೊರಗೆ ಓಡಾಡಲೇ ಭಯಪಡುವಾಗ ಕೋವಿಡ್ ಸೇವೆಗೆ ನಮಗೊಂದು ಅವಕಾಶ ಕೊಡಿ ಅಂತ ಅಭ್ಯರ್ಥಿಗಳು ಬೇಡಿಕೆ ಇಡುತ್ತಿದ್ದಾರೆ. 

ರಾಜ್ಯದಲ್ಲಿ ನಾವು ಕೋವಿಡ್ ಸೋಂಕಿತರ ಸೇವೆ ಮಾಡೋಕೆ ರೆಡಿ ಇದ್ದೇವೆ. ಪೂರ್ಣ ಇಲ್ಲವೇ ಒಳಗುತ್ತಿಗೆ ನೇಮಕಾತಿ ಮಾಡಿಕೊಂಡು ನಮಗೊಂದು ಅವಕಾಶ ಕೊಡಿ ಅಂತ ಸರ್ಕಾರದ ಎದುರು ಅಭ್ಯರ್ಥಿಗಳು ಬೇಡಿಕೆ ಸಲ್ಲಿಸಿದ್ದಾರೆ. ಹಾಗಾದ್ರೆ ಅವರ್ಯಾರು? ಅವರ ಬೇಡಿಕೆಯಾದ್ರೂ ಏನು? ಅಂತೀರಾ. ಈ ಕುರಿತ ವರದಿ ಇಲ್ಲಿದೆ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!