ಬೆಳಗಾದ್ರೆ ಟೀ ಅಂಗಡಿಯಲ್ಲಿ ಕೆಲ್ಸ, ರಾತ್ರಿ ಆದ್ರೆ ಓದು.. ಆದ್ರೆ ಆತ ಗೆದ್ದಿದ್ದು ಬರೋಬ್ಬರಿ 50 ಲಕ್ಷ!

ಬೆಳಗಾದ್ರೆ ಟೀ ಅಂಗಡಿಯಲ್ಲಿ ಕೆಲ್ಸ, ರಾತ್ರಿ ಆದ್ರೆ ಓದು.. ಆದ್ರೆ ಆತ ಗೆದ್ದಿದ್ದು ಬರೋಬ್ಬರಿ 50 ಲಕ್ಷ!

Published : Jan 16, 2025, 04:14 PM IST

ನಾನು ಎರಡ್ಮೂರು ಸಲ ಪ್ರಯತ್ನಿಸಿ ನಂತರ ಯಶಸ್ಸು ಕಂಡಿದ್ದೇನೆ. ಬಹಳ ಕಷ್ಟವೆನಿಸಿತ್ತು. ಅಡಿಯನ್ಸ್ ಬೆಂಬಲದಿಂದ ಎಲ್ಲ ಸಾಧ್ಯವಾಗಿದೆ. ಯಾರು ಶ್ರಮಪಡ್ತಾರೆ, ರಮಜಾನ್ ಆಗಿ ನನ್ನ ಮುಂದೆ ಕೂರುತ್ತಾರೆ ಎಂದು ಅಮಿತಾಬ್ ಬಚ್ಚನ್ ಹೇಳಿದ್ದಕ್ಕೆ ಖುಷಿಯಾಯ್ತು.

ಬಾಗಲಕೋಟೆ (ಜ.16): ಜನಪ್ರಿಯ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್ ಪತಿಯಲ್ಲಿ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ ಬಾಗಲಕೋಟೆಯ ಯುವಕ. ನಟ ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ ರಮಜಾನ್ ಅನ್ನೋ ಯುವಕ ಬರೋಬ್ಬರಿ 50 ಲಕ್ಷ ಹಣ ಗೆದ್ದುಕೊಂಡಿದ್ದಾನೆ. ಬೆಳಗಾದ್ರೆ ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಇಂದು ಬರೋಬ್ಬರಿ 50 ಲಕ್ಷ ಹಣ ಗೆದ್ದುಕೊಂಡಿದ್ದಾನೆ. ಬೆಳಗಾದ್ರೆ ಟೀ ಅಂಗಡಿಯಲ್ಲಿ ಕೆಲ್ಸ, ರಾತ್ರಿಯಾದ್ರೆ ಓದುತ್ತಿದ್ದ ಯುವಕ ಬಡತನದ ಮಧ್ಯೆ ಜೀವನ ಸಾಗಿಸುತ್ತಿದ್ದ. ಹೋದಲ್ಲಿ, ಬಂದಲ್ಲಿ ಅಮಿತಾ ಬಚನ್ ಅಂತ ಟಿಂಗಲ್ ಮಾಡಿದವರಿಗೆ ಇಂದು ಅದೇ ಅಮಿತಾ ಬಚನ್​ ನಡೆಸಿಕೊಡುವ ಶೋನಲ್ಲಿ 50 ಲಕ್ಷ ಹಣ ಗೆದ್ದು ಸಾಧಿಸಿ ತೋರಿಸಿದ್ದಾನೆ ಈ ರಮಜಾನ್. 

ನಾನು ಎರಡ್ಮೂರು ಸಲ ಪ್ರಯತ್ನಿಸಿ ನಂತರ ಯಶಸ್ಸು ಕಂಡಿದ್ದೇನೆ. ಬಹಳ ಕಷ್ಟವೆನಿಸಿತ್ತು. ಅಡಿಯನ್ಸ್ ಬೆಂಬಲದಿಂದ ಎಲ್ಲ ಸಾಧ್ಯವಾಗಿದೆ. ಯಾರು ಶ್ರಮಪಡ್ತಾರೆ, ರಮಜಾನ್ ಆಗಿ ನನ್ನ ಮುಂದೆ ಕೂರುತ್ತಾರೆ ಎಂದು ಅಮಿತಾ ಬಚನ್ ಹೇಳಿದ್ದಕ್ಕೆ ಖುಷಿಯಾಯ್ತು. ಮನೆಯ ಆರ್ಥಿಕ ಸ್ಥಿತಿ ಬದಲಾವಣೆ ಮಾಡಬೇಕು ನನ್ನ ಹಾಗೂ ಸಹೋದರ ಸಹೋದರಿ ಓದಿಗೆ ಹಣ ಬಳಸಬೇಕು. ಜನ್ರ ಮಾತು ಕೇಳದೇ ಮುನ್ನುಗ್ಗಿ ಸಾಧಿಸಿ ಎಂದು ಏಷಿಯಾನೆಟ್ ಸುವರ್ಣನ್ಯೂಸ್ ಜೊತೆ ರಮಜಾನ್ ಮನವಿ ಮಾಡಿದ್ದಾನೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more