ಬಾಗಲಕೋಟೆ ದುರ್ಗಾ ಕಾಲೋನಿ: 200 ಕುಟುಂಬಗಳ ಮನೆ ಕನಸು ಭಗ್ನ – ಗುತ್ತಿಗೆದಾರ, ಅಧಿಕಾರಿಗಳ ನಿರ್ಲಕ್ಷ್ಯ!

ಬಾಗಲಕೋಟೆ ದುರ್ಗಾ ಕಾಲೋನಿ: 200 ಕುಟುಂಬಗಳ ಮನೆ ಕನಸು ಭಗ್ನ – ಗುತ್ತಿಗೆದಾರ, ಅಧಿಕಾರಿಗಳ ನಿರ್ಲಕ್ಷ್ಯ!

Published : Sep 29, 2025, 03:25 PM IST

ಬಾಗಲಕೋಟೆ ದುರ್ಗಾ ಕಾಲೋನಿಯಲ್ಲಿ 200ಕ್ಕೂ ಹೆಚ್ಚು ಸ್ಲಂ ನಿವಾಸಿಗಳು ಮನೆಗಾಗಿ ಕಾದಿದ್ದಾರೆ. 2019ರಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ 270 ಮನೆ ಕಟ್ಟುವ ಯೋಜನೆ ಆರಂಭಿಸಿದರೂ, ಅರ್ಧಕ್ಕೆ ಬಿಟ್ಟಿರುವ ಗುತ್ತಿಗೆದಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮನೆಗಳು ಅಸಂಪೂರ್ಣ.

ಬಾಗಲಕೋಟೆ ದುರ್ಗಾ ಕಾಲೋನಿಯಲ್ಲಿ 200ಕ್ಕೂ ಹೆಚ್ಚು ಸ್ಲಂ ನಿವಾಸಿಗಳು ಮನೆಗಾಗಿ ಕಾದಿದ್ದಾರೆ. 2019ರಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ 270 ಮನೆ ಕಟ್ಟುವ ಯೋಜನೆ ಆರಂಭಿಸಿದರೂ, ಅರ್ಧಕ್ಕೆ ಬಿಟ್ಟಿರುವ ಗುತ್ತಿಗೆದಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮನೆಗಳು ಅಸಂಪೂರ್ಣ. ಪ್ರತಿ ಮನೆಗೆ 4.8 ಲಕ್ಷ ಅನುದಾನ, ಜೊತೆಗೆ ನಿವಾಸಿಗಳಿಂದ ಲಕ್ಷಾಂತರ ರೂಪಾಯಿ ಸಂಗ್ರಹವಾದರೂ ಫಲಿತಾಂಶ ಶೂನ್ಯ. ಮನೆ-ಹಣ ಇಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಜನ, ಹಕ್ಕುಪತ್ರ ಹಾಗೂ ಮನೆ ಕೊಡದಿದ್ದರೆ ಉಗ್ರ ಹೋರಾಟ ಎಚ್ಚರಿಸಿದ್ದಾರೆ. ಜಿಲ್ಲಾಧಿಕಾರಿ ಕ್ರಮಕ್ಕೆ ಭರವಸೆ ನೀಡಿದ್ದಾರೆ.

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more