ಬಾಗಲಕೋಟೆ ದುರ್ಗಾ ಕಾಲೋನಿ: 200 ಕುಟುಂಬಗಳ ಮನೆ ಕನಸು ಭಗ್ನ – ಗುತ್ತಿಗೆದಾರ, ಅಧಿಕಾರಿಗಳ ನಿರ್ಲಕ್ಷ್ಯ!

ಬಾಗಲಕೋಟೆ ದುರ್ಗಾ ಕಾಲೋನಿ: 200 ಕುಟುಂಬಗಳ ಮನೆ ಕನಸು ಭಗ್ನ – ಗುತ್ತಿಗೆದಾರ, ಅಧಿಕಾರಿಗಳ ನಿರ್ಲಕ್ಷ್ಯ!

Published : Sep 29, 2025, 03:25 PM IST

ಬಾಗಲಕೋಟೆ ದುರ್ಗಾ ಕಾಲೋನಿಯಲ್ಲಿ 200ಕ್ಕೂ ಹೆಚ್ಚು ಸ್ಲಂ ನಿವಾಸಿಗಳು ಮನೆಗಾಗಿ ಕಾದಿದ್ದಾರೆ. 2019ರಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ 270 ಮನೆ ಕಟ್ಟುವ ಯೋಜನೆ ಆರಂಭಿಸಿದರೂ, ಅರ್ಧಕ್ಕೆ ಬಿಟ್ಟಿರುವ ಗುತ್ತಿಗೆದಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮನೆಗಳು ಅಸಂಪೂರ್ಣ.

ಬಾಗಲಕೋಟೆ ದುರ್ಗಾ ಕಾಲೋನಿಯಲ್ಲಿ 200ಕ್ಕೂ ಹೆಚ್ಚು ಸ್ಲಂ ನಿವಾಸಿಗಳು ಮನೆಗಾಗಿ ಕಾದಿದ್ದಾರೆ. 2019ರಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ 270 ಮನೆ ಕಟ್ಟುವ ಯೋಜನೆ ಆರಂಭಿಸಿದರೂ, ಅರ್ಧಕ್ಕೆ ಬಿಟ್ಟಿರುವ ಗುತ್ತಿಗೆದಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮನೆಗಳು ಅಸಂಪೂರ್ಣ. ಪ್ರತಿ ಮನೆಗೆ 4.8 ಲಕ್ಷ ಅನುದಾನ, ಜೊತೆಗೆ ನಿವಾಸಿಗಳಿಂದ ಲಕ್ಷಾಂತರ ರೂಪಾಯಿ ಸಂಗ್ರಹವಾದರೂ ಫಲಿತಾಂಶ ಶೂನ್ಯ. ಮನೆ-ಹಣ ಇಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಜನ, ಹಕ್ಕುಪತ್ರ ಹಾಗೂ ಮನೆ ಕೊಡದಿದ್ದರೆ ಉಗ್ರ ಹೋರಾಟ ಎಚ್ಚರಿಸಿದ್ದಾರೆ. ಜಿಲ್ಲಾಧಿಕಾರಿ ಕ್ರಮಕ್ಕೆ ಭರವಸೆ ನೀಡಿದ್ದಾರೆ.

 

22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
Read more