Bahrainನಲ್ಲಿ ಮೊದಲ ಕನ್ನಡ ಭವನ ಉದ್ಘಾಟನೆ: ವಿದೇಶದಲ್ಲಿ ನಿರ್ಮಾಣವಾದ ಕನ್ನಡಿಗರ ಮೊದಲ ಸ್ವಂತ ಕಟ್ಟಡ

Bahrainನಲ್ಲಿ ಮೊದಲ ಕನ್ನಡ ಭವನ ಉದ್ಘಾಟನೆ: ವಿದೇಶದಲ್ಲಿ ನಿರ್ಮಾಣವಾದ ಕನ್ನಡಿಗರ ಮೊದಲ ಸ್ವಂತ ಕಟ್ಟಡ

Published : Sep 27, 2022, 08:38 AM IST

ಬಹರೇನ್‌ನಲ್ಲಿ ಕನ್ನಡಿಗರೇ ನಿರ್ಮಿಸಿದ ಮೊದಲ ಕನ್ನಡ ಭವನ ಉದ್ಘಾಟನೆಯಾಗಿದೆ. ವಿಡಿಯೋ ಸಂದೇಶದ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಈ ಕಟ್ಟಡವನ್ನು ಉದ್ಘಾಟನೆಯಾಗಿದೆ. 

ಮೊದಲ ಬಾರಿ ಹೊರದೇಶದಲ್ಲಿ ಕನ್ನಡಿಗರ ಕಟ್ಟಡವೊಂದು ನಿರ್ಮಾಣವಾಗಿದೆ. ಬಹರೇನ್‌ನಲ್ಲಿ ಮೊದಲ ಕನ್ನಡ ಭವನ ಉದ್ಘಾಟನೆಗೊಂಡಿದ್ದು, 12 ಕೋಟಿ ವೆಚ್ಚದಲ್ಲಿ ಕನ್ನಡ ಭವನ ತಲೆ ಎತ್ತಿದ್ದು, ಬಹರೇನ್‌ ಕನ್ನಡಿಗರೇ ಈ ಕನ್ನಡ ಭವನವನ್ನು ನಿರ್ಮಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು, ಈ ಕನ್ನಡ ಭವನವನ್ನು ವಿಡಿಯೋ ಸಂದೇಶದ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ, ಕನ್ನಡ ಸಂಘದ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕನ್ನಡ ಭವನದಲ್ಲಿ ಕನ್ನಡ ಕಲಿಕಾ ಕೇಂದ್ರ, ಯೋಗಾಭ್ಯಾಸಕ್ಕೂ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಒಟ್ಟಾರೆ, ವಿದೇಶದಲ್ಲಿ ನಿರ್ಮಾಣವಾದ ಮೊದಲ ಸ್ವಂತ ಕನ್ನಡ ಭವನ ಇದಾಗಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more