ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡ ಪ್ರಭದಿಂದ ಬಾಲಿ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್

ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡ ಪ್ರಭದಿಂದ ಬಾಲಿ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್

Published : Sep 01, 2025, 04:41 PM IST

ಸಾಗರದಾಚೆಗೂ ಕನ್ನಡ ಡಿಂಡಿಮ ಮೊಳಗಿಸಿದ ಮೊಟ್ಟ ಮೊದಲ ಮಾಧ್ಯಮ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಇದೀಗ ಸಾಧಕರಿಗೆ ಬಾಲಿ ಇಂಡಿಯಾ ಇಂಟರ್ ನ್ಯಾಷನಲ್ ಐಕಾನಿಕ್ ಅವಾರ್ಡ್ ನೀಡಿ ಗೌರವಿಸಿದೆ.

ವ್ಯವಸ್ಥೆಯಲ್ಲಿ ದೋಷಗಳಾದಾಗ ಅದನ್ನು ಎತ್ತಿ ತೋರಿಸುವುದು, ಶಿಕ್ಷೆ ಕೊಡಿಸುವುದು, ಜಾಗೃತಿ ಮೂಡಿಸುವುದು ಮಾಧ್ಯಮದ ಕರ್ತವ್ಯ. ಅದೇ ರೀತಿ ವ್ಯವಸ್ಥೆಯನ್ನು ಉತ್ತಮಗೊಳಿಸೋದಕ್ಕೆ ಶ್ರಮಿಸುವ ವಿವಿಧ ವೃತ್ತಿಬಾಂಧವನ ಉತ್ತಮ ಕಾರ್ಯಗಳನ್ನು ಮೆಚ್ಚಿ ಜನರಿಗೆ ಪರಿಚಯಿಸುವುದೂ ಕೂಡ ಮಾಧ್ಯಮಗಳ ಜವಾಬ್ದಾರಿ. ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಈ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ, ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುತ್ತಿದೆ. ಇದೀಗ ನಾವು ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಬಾಲಿ ಇಂಡಿಯಾ ಇಂಟರ್ ನ್ಯಾಷನಲ್ ಐಕಾನಿಕ್ ಅವಾರ್ಡನ್ನು ನೀಡ್ತಾ ಇದ್ದೇವೆ. ಈ ಪ್ರಶಸ್ತಿ ಮತ್ತಷ್ಟು ಸಾಧಕರಿಗೆ ಪ್ರೇರಣೆಯಾಗಲಿ, ಪ್ರಶಸ್ತಿ ಸ್ವೀಕರಿಸಿದವರ ಉತ್ಸಾಹ ಮತ್ತು ಶಕ್ತಿ ಇಮ್ಮಡಿಯಾಗಲಿ ಎಂಬುದೇ ನಮ್ಮ ಆಶಯ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more