ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡ ಪ್ರಭದಿಂದ ಬಾಲಿ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್

ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡ ಪ್ರಭದಿಂದ ಬಾಲಿ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್

Published : Sep 01, 2025, 04:41 PM IST

ಸಾಗರದಾಚೆಗೂ ಕನ್ನಡ ಡಿಂಡಿಮ ಮೊಳಗಿಸಿದ ಮೊಟ್ಟ ಮೊದಲ ಮಾಧ್ಯಮ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಇದೀಗ ಸಾಧಕರಿಗೆ ಬಾಲಿ ಇಂಡಿಯಾ ಇಂಟರ್ ನ್ಯಾಷನಲ್ ಐಕಾನಿಕ್ ಅವಾರ್ಡ್ ನೀಡಿ ಗೌರವಿಸಿದೆ.

ವ್ಯವಸ್ಥೆಯಲ್ಲಿ ದೋಷಗಳಾದಾಗ ಅದನ್ನು ಎತ್ತಿ ತೋರಿಸುವುದು, ಶಿಕ್ಷೆ ಕೊಡಿಸುವುದು, ಜಾಗೃತಿ ಮೂಡಿಸುವುದು ಮಾಧ್ಯಮದ ಕರ್ತವ್ಯ. ಅದೇ ರೀತಿ ವ್ಯವಸ್ಥೆಯನ್ನು ಉತ್ತಮಗೊಳಿಸೋದಕ್ಕೆ ಶ್ರಮಿಸುವ ವಿವಿಧ ವೃತ್ತಿಬಾಂಧವನ ಉತ್ತಮ ಕಾರ್ಯಗಳನ್ನು ಮೆಚ್ಚಿ ಜನರಿಗೆ ಪರಿಚಯಿಸುವುದೂ ಕೂಡ ಮಾಧ್ಯಮಗಳ ಜವಾಬ್ದಾರಿ. ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಈ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ, ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುತ್ತಿದೆ. ಇದೀಗ ನಾವು ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಬಾಲಿ ಇಂಡಿಯಾ ಇಂಟರ್ ನ್ಯಾಷನಲ್ ಐಕಾನಿಕ್ ಅವಾರ್ಡನ್ನು ನೀಡ್ತಾ ಇದ್ದೇವೆ. ಈ ಪ್ರಶಸ್ತಿ ಮತ್ತಷ್ಟು ಸಾಧಕರಿಗೆ ಪ್ರೇರಣೆಯಾಗಲಿ, ಪ್ರಶಸ್ತಿ ಸ್ವೀಕರಿಸಿದವರ ಉತ್ಸಾಹ ಮತ್ತು ಶಕ್ತಿ ಇಮ್ಮಡಿಯಾಗಲಿ ಎಂಬುದೇ ನಮ್ಮ ಆಶಯ. 
 

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more