ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡ ಪ್ರಭದಿಂದ ಬಾಲಿ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್

ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡ ಪ್ರಭದಿಂದ ಬಾಲಿ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್

Published : Sep 01, 2025, 04:41 PM IST

ಸಾಗರದಾಚೆಗೂ ಕನ್ನಡ ಡಿಂಡಿಮ ಮೊಳಗಿಸಿದ ಮೊಟ್ಟ ಮೊದಲ ಮಾಧ್ಯಮ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಇದೀಗ ಸಾಧಕರಿಗೆ ಬಾಲಿ ಇಂಡಿಯಾ ಇಂಟರ್ ನ್ಯಾಷನಲ್ ಐಕಾನಿಕ್ ಅವಾರ್ಡ್ ನೀಡಿ ಗೌರವಿಸಿದೆ.

ವ್ಯವಸ್ಥೆಯಲ್ಲಿ ದೋಷಗಳಾದಾಗ ಅದನ್ನು ಎತ್ತಿ ತೋರಿಸುವುದು, ಶಿಕ್ಷೆ ಕೊಡಿಸುವುದು, ಜಾಗೃತಿ ಮೂಡಿಸುವುದು ಮಾಧ್ಯಮದ ಕರ್ತವ್ಯ. ಅದೇ ರೀತಿ ವ್ಯವಸ್ಥೆಯನ್ನು ಉತ್ತಮಗೊಳಿಸೋದಕ್ಕೆ ಶ್ರಮಿಸುವ ವಿವಿಧ ವೃತ್ತಿಬಾಂಧವನ ಉತ್ತಮ ಕಾರ್ಯಗಳನ್ನು ಮೆಚ್ಚಿ ಜನರಿಗೆ ಪರಿಚಯಿಸುವುದೂ ಕೂಡ ಮಾಧ್ಯಮಗಳ ಜವಾಬ್ದಾರಿ. ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಈ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ, ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುತ್ತಿದೆ. ಇದೀಗ ನಾವು ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಬಾಲಿ ಇಂಡಿಯಾ ಇಂಟರ್ ನ್ಯಾಷನಲ್ ಐಕಾನಿಕ್ ಅವಾರ್ಡನ್ನು ನೀಡ್ತಾ ಇದ್ದೇವೆ. ಈ ಪ್ರಶಸ್ತಿ ಮತ್ತಷ್ಟು ಸಾಧಕರಿಗೆ ಪ್ರೇರಣೆಯಾಗಲಿ, ಪ್ರಶಸ್ತಿ ಸ್ವೀಕರಿಸಿದವರ ಉತ್ಸಾಹ ಮತ್ತು ಶಕ್ತಿ ಇಮ್ಮಡಿಯಾಗಲಿ ಎಂಬುದೇ ನಮ್ಮ ಆಶಯ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more