RSS ಬಗ್ಗೆ ಇನ್ನೊಮ್ಮೆ ಮಾತನಾಡಿದ್ರೆ ಛೀಮಾರಿ ಹಾಕ್ಬೇಕಾಗುತ್ತೆ: HDK ವಿರುದ್ಧ ರೆಡ್ಡಿ ಕಿಡಿ

RSS ಬಗ್ಗೆ ಇನ್ನೊಮ್ಮೆ ಮಾತನಾಡಿದ್ರೆ ಛೀಮಾರಿ ಹಾಕ್ಬೇಕಾಗುತ್ತೆ: HDK ವಿರುದ್ಧ ರೆಡ್ಡಿ ಕಿಡಿ

Published : Oct 21, 2021, 09:03 AM IST

*  ಕಟೀಲ್‌ ಬಂಡವಾಳ ಬಿಚ್ಚಿಟ್ರೆ ಎಲ್ಲವೂ ಬಯಲಾಗುತ್ತೆ
*  ಉತ್ತರಾಖಂಡ್‌ನಲ್ಲಿ ಮೇಘಸ್ಫೋಟ, ಕಲಬುರಗಿ ಯಾತ್ರಾರ್ಥಿಗಳು ಸೇಫ್‌
*  ಸೋಮಶೇಖರ್‌ ರೆಡ್ಡಿಗೆ ಟಾಂಗ್‌ ಕೊಟ್ಟ ಕುಮಾರಸ್ವಾಮಿ
 

ಬೆಂಗಳೂರು(ಅ.21): ಮಾಜಿ ಸಿಎಂ ಕುಮಾರಸ್ವಾಮಿ ಬುದ್ಧಿಮಾಂದ್ಯರಾಗಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ಕಿಡಿ ಕಾರಿದ್ದಾರೆ. 
* ನಾನು ಮತಿಭ್ರಮಣೆ ಆದವರಂತೆ ಕಾಣ್ತೀನಾ? ಎಂದು ಸೋಮಶೇಖರ್‌ ರೆಡ್ಡಿ ಟಾಂಗ್‌ ಕೊಟ್ಟ ಕುಮಾರಸ್ವಾಮಿ
*  ಕಟೀಲ್‌ ಬಂಡವಾಳ ಬಿಚ್ಚಿಟ್ರೆ ಎಲ್ಲವೂ ಬಯಲಾಗುತ್ತೆ, ಸಧ್ಯಕ್ಕೆ ನನ್ನ ಬಾಯಿಂದ ಅದೆಲ್ಲ ಬರೋದು ಬೇಡ ಎಂದು ಹೇಳುವ ಮೂಲಕ ಕಟೀಲ್‌ ವಿರುದ್ಧ ಎಚ್‌ಡಿಕೆ ಹೊಸ ಬಾಂಬ್‌ ಸಿಡಿಸಿದ್ದಾರೆ. 
* ಉತ್ತರಾಖಂಡ್‌ನಲ್ಲಿ ಮೇಘಸ್ಫೋಟ, ಕಲಬುರಗಿ ಯಾತ್ರಾರ್ಥಿಗಳು ಸೇಫ್‌
* ಜೈಲಿನಲ್ಲೇ ಸಾವು, ಮೃತನ ಮನೆಗೆ ಭೇಟಿಗೆ ಆಗ್ರಾಗೆ ತೆರಳಿದ್ದ ಪ್ರಿಯಾಂಕ ವಾದ್ರಾ ಅವರನ್ನ ತಡೆದ ಲಕ್ನೋ ಪೊಲೀಸರು.

ಬೈ ಎಲೆಕ್ಷನ್ ಬಳಿಕ ಈ ಮೆಂಟಲ್‌ಗಳಿಗೆ ಉತ್ತರಿಸುತ್ತೇವೆ: ಡಿಕೆಶಿ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!