RSS ಬಗ್ಗೆ ಇನ್ನೊಮ್ಮೆ ಮಾತನಾಡಿದ್ರೆ ಛೀಮಾರಿ ಹಾಕ್ಬೇಕಾಗುತ್ತೆ: HDK ವಿರುದ್ಧ ರೆಡ್ಡಿ ಕಿಡಿ

RSS ಬಗ್ಗೆ ಇನ್ನೊಮ್ಮೆ ಮಾತನಾಡಿದ್ರೆ ಛೀಮಾರಿ ಹಾಕ್ಬೇಕಾಗುತ್ತೆ: HDK ವಿರುದ್ಧ ರೆಡ್ಡಿ ಕಿಡಿ

Suvarna News   | Asianet News
Published : Oct 21, 2021, 09:03 AM IST

*  ಕಟೀಲ್‌ ಬಂಡವಾಳ ಬಿಚ್ಚಿಟ್ರೆ ಎಲ್ಲವೂ ಬಯಲಾಗುತ್ತೆ
*  ಉತ್ತರಾಖಂಡ್‌ನಲ್ಲಿ ಮೇಘಸ್ಫೋಟ, ಕಲಬುರಗಿ ಯಾತ್ರಾರ್ಥಿಗಳು ಸೇಫ್‌
*  ಸೋಮಶೇಖರ್‌ ರೆಡ್ಡಿಗೆ ಟಾಂಗ್‌ ಕೊಟ್ಟ ಕುಮಾರಸ್ವಾಮಿ
 

ಬೆಂಗಳೂರು(ಅ.21): ಮಾಜಿ ಸಿಎಂ ಕುಮಾರಸ್ವಾಮಿ ಬುದ್ಧಿಮಾಂದ್ಯರಾಗಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ಕಿಡಿ ಕಾರಿದ್ದಾರೆ. 
* ನಾನು ಮತಿಭ್ರಮಣೆ ಆದವರಂತೆ ಕಾಣ್ತೀನಾ? ಎಂದು ಸೋಮಶೇಖರ್‌ ರೆಡ್ಡಿ ಟಾಂಗ್‌ ಕೊಟ್ಟ ಕುಮಾರಸ್ವಾಮಿ
*  ಕಟೀಲ್‌ ಬಂಡವಾಳ ಬಿಚ್ಚಿಟ್ರೆ ಎಲ್ಲವೂ ಬಯಲಾಗುತ್ತೆ, ಸಧ್ಯಕ್ಕೆ ನನ್ನ ಬಾಯಿಂದ ಅದೆಲ್ಲ ಬರೋದು ಬೇಡ ಎಂದು ಹೇಳುವ ಮೂಲಕ ಕಟೀಲ್‌ ವಿರುದ್ಧ ಎಚ್‌ಡಿಕೆ ಹೊಸ ಬಾಂಬ್‌ ಸಿಡಿಸಿದ್ದಾರೆ. 
* ಉತ್ತರಾಖಂಡ್‌ನಲ್ಲಿ ಮೇಘಸ್ಫೋಟ, ಕಲಬುರಗಿ ಯಾತ್ರಾರ್ಥಿಗಳು ಸೇಫ್‌
* ಜೈಲಿನಲ್ಲೇ ಸಾವು, ಮೃತನ ಮನೆಗೆ ಭೇಟಿಗೆ ಆಗ್ರಾಗೆ ತೆರಳಿದ್ದ ಪ್ರಿಯಾಂಕ ವಾದ್ರಾ ಅವರನ್ನ ತಡೆದ ಲಕ್ನೋ ಪೊಲೀಸರು.

ಬೈ ಎಲೆಕ್ಷನ್ ಬಳಿಕ ಈ ಮೆಂಟಲ್‌ಗಳಿಗೆ ಉತ್ತರಿಸುತ್ತೇವೆ: ಡಿಕೆಶಿ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!