RSS ಬಗ್ಗೆ ಇನ್ನೊಮ್ಮೆ ಮಾತನಾಡಿದ್ರೆ ಛೀಮಾರಿ ಹಾಕ್ಬೇಕಾಗುತ್ತೆ: HDK ವಿರುದ್ಧ ರೆಡ್ಡಿ ಕಿಡಿ

RSS ಬಗ್ಗೆ ಇನ್ನೊಮ್ಮೆ ಮಾತನಾಡಿದ್ರೆ ಛೀಮಾರಿ ಹಾಕ್ಬೇಕಾಗುತ್ತೆ: HDK ವಿರುದ್ಧ ರೆಡ್ಡಿ ಕಿಡಿ

Suvarna News   | Asianet News
Published : Oct 21, 2021, 09:03 AM IST

*  ಕಟೀಲ್‌ ಬಂಡವಾಳ ಬಿಚ್ಚಿಟ್ರೆ ಎಲ್ಲವೂ ಬಯಲಾಗುತ್ತೆ
*  ಉತ್ತರಾಖಂಡ್‌ನಲ್ಲಿ ಮೇಘಸ್ಫೋಟ, ಕಲಬುರಗಿ ಯಾತ್ರಾರ್ಥಿಗಳು ಸೇಫ್‌
*  ಸೋಮಶೇಖರ್‌ ರೆಡ್ಡಿಗೆ ಟಾಂಗ್‌ ಕೊಟ್ಟ ಕುಮಾರಸ್ವಾಮಿ
 

ಬೆಂಗಳೂರು(ಅ.21): ಮಾಜಿ ಸಿಎಂ ಕುಮಾರಸ್ವಾಮಿ ಬುದ್ಧಿಮಾಂದ್ಯರಾಗಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ಕಿಡಿ ಕಾರಿದ್ದಾರೆ. 
* ನಾನು ಮತಿಭ್ರಮಣೆ ಆದವರಂತೆ ಕಾಣ್ತೀನಾ? ಎಂದು ಸೋಮಶೇಖರ್‌ ರೆಡ್ಡಿ ಟಾಂಗ್‌ ಕೊಟ್ಟ ಕುಮಾರಸ್ವಾಮಿ
*  ಕಟೀಲ್‌ ಬಂಡವಾಳ ಬಿಚ್ಚಿಟ್ರೆ ಎಲ್ಲವೂ ಬಯಲಾಗುತ್ತೆ, ಸಧ್ಯಕ್ಕೆ ನನ್ನ ಬಾಯಿಂದ ಅದೆಲ್ಲ ಬರೋದು ಬೇಡ ಎಂದು ಹೇಳುವ ಮೂಲಕ ಕಟೀಲ್‌ ವಿರುದ್ಧ ಎಚ್‌ಡಿಕೆ ಹೊಸ ಬಾಂಬ್‌ ಸಿಡಿಸಿದ್ದಾರೆ. 
* ಉತ್ತರಾಖಂಡ್‌ನಲ್ಲಿ ಮೇಘಸ್ಫೋಟ, ಕಲಬುರಗಿ ಯಾತ್ರಾರ್ಥಿಗಳು ಸೇಫ್‌
* ಜೈಲಿನಲ್ಲೇ ಸಾವು, ಮೃತನ ಮನೆಗೆ ಭೇಟಿಗೆ ಆಗ್ರಾಗೆ ತೆರಳಿದ್ದ ಪ್ರಿಯಾಂಕ ವಾದ್ರಾ ಅವರನ್ನ ತಡೆದ ಲಕ್ನೋ ಪೊಲೀಸರು.

ಬೈ ಎಲೆಕ್ಷನ್ ಬಳಿಕ ಈ ಮೆಂಟಲ್‌ಗಳಿಗೆ ಉತ್ತರಿಸುತ್ತೇವೆ: ಡಿಕೆಶಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!