RSS ಬಗ್ಗೆ ಇನ್ನೊಮ್ಮೆ ಮಾತನಾಡಿದ್ರೆ ಛೀಮಾರಿ ಹಾಕ್ಬೇಕಾಗುತ್ತೆ: HDK ವಿರುದ್ಧ ರೆಡ್ಡಿ ಕಿಡಿ

RSS ಬಗ್ಗೆ ಇನ್ನೊಮ್ಮೆ ಮಾತನಾಡಿದ್ರೆ ಛೀಮಾರಿ ಹಾಕ್ಬೇಕಾಗುತ್ತೆ: HDK ವಿರುದ್ಧ ರೆಡ್ಡಿ ಕಿಡಿ

Suvarna News   | Asianet News
Published : Oct 21, 2021, 09:03 AM IST

*  ಕಟೀಲ್‌ ಬಂಡವಾಳ ಬಿಚ್ಚಿಟ್ರೆ ಎಲ್ಲವೂ ಬಯಲಾಗುತ್ತೆ
*  ಉತ್ತರಾಖಂಡ್‌ನಲ್ಲಿ ಮೇಘಸ್ಫೋಟ, ಕಲಬುರಗಿ ಯಾತ್ರಾರ್ಥಿಗಳು ಸೇಫ್‌
*  ಸೋಮಶೇಖರ್‌ ರೆಡ್ಡಿಗೆ ಟಾಂಗ್‌ ಕೊಟ್ಟ ಕುಮಾರಸ್ವಾಮಿ
 

ಬೆಂಗಳೂರು(ಅ.21): ಮಾಜಿ ಸಿಎಂ ಕುಮಾರಸ್ವಾಮಿ ಬುದ್ಧಿಮಾಂದ್ಯರಾಗಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ಕಿಡಿ ಕಾರಿದ್ದಾರೆ. 
* ನಾನು ಮತಿಭ್ರಮಣೆ ಆದವರಂತೆ ಕಾಣ್ತೀನಾ? ಎಂದು ಸೋಮಶೇಖರ್‌ ರೆಡ್ಡಿ ಟಾಂಗ್‌ ಕೊಟ್ಟ ಕುಮಾರಸ್ವಾಮಿ
*  ಕಟೀಲ್‌ ಬಂಡವಾಳ ಬಿಚ್ಚಿಟ್ರೆ ಎಲ್ಲವೂ ಬಯಲಾಗುತ್ತೆ, ಸಧ್ಯಕ್ಕೆ ನನ್ನ ಬಾಯಿಂದ ಅದೆಲ್ಲ ಬರೋದು ಬೇಡ ಎಂದು ಹೇಳುವ ಮೂಲಕ ಕಟೀಲ್‌ ವಿರುದ್ಧ ಎಚ್‌ಡಿಕೆ ಹೊಸ ಬಾಂಬ್‌ ಸಿಡಿಸಿದ್ದಾರೆ. 
* ಉತ್ತರಾಖಂಡ್‌ನಲ್ಲಿ ಮೇಘಸ್ಫೋಟ, ಕಲಬುರಗಿ ಯಾತ್ರಾರ್ಥಿಗಳು ಸೇಫ್‌
* ಜೈಲಿನಲ್ಲೇ ಸಾವು, ಮೃತನ ಮನೆಗೆ ಭೇಟಿಗೆ ಆಗ್ರಾಗೆ ತೆರಳಿದ್ದ ಪ್ರಿಯಾಂಕ ವಾದ್ರಾ ಅವರನ್ನ ತಡೆದ ಲಕ್ನೋ ಪೊಲೀಸರು.

ಬೈ ಎಲೆಕ್ಷನ್ ಬಳಿಕ ಈ ಮೆಂಟಲ್‌ಗಳಿಗೆ ಉತ್ತರಿಸುತ್ತೇವೆ: ಡಿಕೆಶಿ

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!