ರಾಜ್ಯಕ್ಕೆ ಒಂದು ರೂಲ್ಸ್, ಶ್ರೀರಾಮುಲುಗೆ ಪ್ರತ್ಯೇಕ ರೂಲ್ಸ್; ಸಚಿವರಿಂದ ಪದೇ ಪದೇ ರೂಲ್ಸ್ ಬ್ರೇಕ್!

ರಾಜ್ಯಕ್ಕೆ ಒಂದು ರೂಲ್ಸ್, ಶ್ರೀರಾಮುಲುಗೆ ಪ್ರತ್ಯೇಕ ರೂಲ್ಸ್; ಸಚಿವರಿಂದ ಪದೇ ಪದೇ ರೂಲ್ಸ್ ಬ್ರೇಕ್!

Published : Apr 23, 2021, 12:44 PM ISTUpdated : Apr 23, 2021, 12:54 PM IST

ಇಡೀ ರಾಜ್ಯಕ್ಕೆ ಒಂದು ಕೋವಿಡ್ ರೂಲ್ಸ್ ಆದರೆ ಸಚಿವ ಶ್ರೀರಾಮುಲು ಅವರಿಗೇ ಒಂದು ರೂಲ್ಸ್. ಬಳ್ಳಾರಿಯಲ್ಲಿ ಶ್ರೀರಾಮುಲು ನಿರಂತರವಾಗಿ ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ರಾಮುಲು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. 

ಬೆಂಗಳೂರು (ಏ. 23): ಇಡೀ ರಾಜ್ಯಕ್ಕೆ ಒಂದು ಕೋವಿಡ್ ರೂಲ್ಸ್ ಆದರೆ ಸಚಿವ ಶ್ರೀರಾಮುಲು ಅವರಿಗೇ ಒಂದು ರೂಲ್ಸ್. ಬಳ್ಳಾರಿಯಲ್ಲಿ ಶ್ರೀರಾಮುಲು ನಿರಂತರವಾಗಿ ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ರಾಮುಲು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.

ನೂರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಮಾಸ್ಕ್ ಇಲ್ಲ, ಅಂತರ ಇಲ್ಲ,  ಸರ್ಕಾರದ ರೂಲ್ಸ್‌ಗಳನ್ನು ಜನಪ್ರತಿನಿಧಿಗಳೇ ಬ್ರೇಕ್ ಮಾಡಿದರೆ ಹೇಗೆ..? ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾದ ಸಚಿವರು, ಈ ರೀತಿ ಬೇಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು ಎಷ್ಟು ಸರಿ..? ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!