ರಾಜ್ಯಕ್ಕೆ ಒಂದು ರೂಲ್ಸ್, ಶ್ರೀರಾಮುಲುಗೆ ಪ್ರತ್ಯೇಕ ರೂಲ್ಸ್; ಸಚಿವರಿಂದ ಪದೇ ಪದೇ ರೂಲ್ಸ್ ಬ್ರೇಕ್!

ರಾಜ್ಯಕ್ಕೆ ಒಂದು ರೂಲ್ಸ್, ಶ್ರೀರಾಮುಲುಗೆ ಪ್ರತ್ಯೇಕ ರೂಲ್ಸ್; ಸಚಿವರಿಂದ ಪದೇ ಪದೇ ರೂಲ್ಸ್ ಬ್ರೇಕ್!

Suvarna News   | Asianet News
Published : Apr 23, 2021, 12:44 PM ISTUpdated : Apr 23, 2021, 12:54 PM IST

ಇಡೀ ರಾಜ್ಯಕ್ಕೆ ಒಂದು ಕೋವಿಡ್ ರೂಲ್ಸ್ ಆದರೆ ಸಚಿವ ಶ್ರೀರಾಮುಲು ಅವರಿಗೇ ಒಂದು ರೂಲ್ಸ್. ಬಳ್ಳಾರಿಯಲ್ಲಿ ಶ್ರೀರಾಮುಲು ನಿರಂತರವಾಗಿ ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ರಾಮುಲು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. 

ಬೆಂಗಳೂರು (ಏ. 23): ಇಡೀ ರಾಜ್ಯಕ್ಕೆ ಒಂದು ಕೋವಿಡ್ ರೂಲ್ಸ್ ಆದರೆ ಸಚಿವ ಶ್ರೀರಾಮುಲು ಅವರಿಗೇ ಒಂದು ರೂಲ್ಸ್. ಬಳ್ಳಾರಿಯಲ್ಲಿ ಶ್ರೀರಾಮುಲು ನಿರಂತರವಾಗಿ ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ರಾಮುಲು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.

ನೂರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಮಾಸ್ಕ್ ಇಲ್ಲ, ಅಂತರ ಇಲ್ಲ,  ಸರ್ಕಾರದ ರೂಲ್ಸ್‌ಗಳನ್ನು ಜನಪ್ರತಿನಿಧಿಗಳೇ ಬ್ರೇಕ್ ಮಾಡಿದರೆ ಹೇಗೆ..? ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾದ ಸಚಿವರು, ಈ ರೀತಿ ಬೇಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು ಎಷ್ಟು ಸರಿ..? ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!