ರಾಜ್ಯಕ್ಕೆ ಒಂದು ರೂಲ್ಸ್, ಶ್ರೀರಾಮುಲುಗೆ ಪ್ರತ್ಯೇಕ ರೂಲ್ಸ್; ಸಚಿವರಿಂದ ಪದೇ ಪದೇ ರೂಲ್ಸ್ ಬ್ರೇಕ್!

ರಾಜ್ಯಕ್ಕೆ ಒಂದು ರೂಲ್ಸ್, ಶ್ರೀರಾಮುಲುಗೆ ಪ್ರತ್ಯೇಕ ರೂಲ್ಸ್; ಸಚಿವರಿಂದ ಪದೇ ಪದೇ ರೂಲ್ಸ್ ಬ್ರೇಕ್!

Suvarna News   | Asianet News
Published : Apr 23, 2021, 12:44 PM ISTUpdated : Apr 23, 2021, 12:54 PM IST

ಇಡೀ ರಾಜ್ಯಕ್ಕೆ ಒಂದು ಕೋವಿಡ್ ರೂಲ್ಸ್ ಆದರೆ ಸಚಿವ ಶ್ರೀರಾಮುಲು ಅವರಿಗೇ ಒಂದು ರೂಲ್ಸ್. ಬಳ್ಳಾರಿಯಲ್ಲಿ ಶ್ರೀರಾಮುಲು ನಿರಂತರವಾಗಿ ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ರಾಮುಲು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. 

ಬೆಂಗಳೂರು (ಏ. 23): ಇಡೀ ರಾಜ್ಯಕ್ಕೆ ಒಂದು ಕೋವಿಡ್ ರೂಲ್ಸ್ ಆದರೆ ಸಚಿವ ಶ್ರೀರಾಮುಲು ಅವರಿಗೇ ಒಂದು ರೂಲ್ಸ್. ಬಳ್ಳಾರಿಯಲ್ಲಿ ಶ್ರೀರಾಮುಲು ನಿರಂತರವಾಗಿ ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ರಾಮುಲು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.

ನೂರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಮಾಸ್ಕ್ ಇಲ್ಲ, ಅಂತರ ಇಲ್ಲ,  ಸರ್ಕಾರದ ರೂಲ್ಸ್‌ಗಳನ್ನು ಜನಪ್ರತಿನಿಧಿಗಳೇ ಬ್ರೇಕ್ ಮಾಡಿದರೆ ಹೇಗೆ..? ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾದ ಸಚಿವರು, ಈ ರೀತಿ ಬೇಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು ಎಷ್ಟು ಸರಿ..? ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!