'ಕಂಪನಿಗೆ ಭಿಕ್ಷೆ ಕೊಡಿ ಸ್ವಾಮಿ'; ಬೇಡಲು ರಸ್ತೆಗಿಳಿದಿದ್ದಾರೆ ಜಿಂದಾಲ್ ನೌಕರರು!

'ಕಂಪನಿಗೆ ಭಿಕ್ಷೆ ಕೊಡಿ ಸ್ವಾಮಿ'; ಬೇಡಲು ರಸ್ತೆಗಿಳಿದಿದ್ದಾರೆ ಜಿಂದಾಲ್ ನೌಕರರು!

Published : Sep 10, 2020, 12:12 PM ISTUpdated : Sep 10, 2020, 02:56 PM IST

ಲಾಕ್ಡೌನ್ ಹೆಸರಲ್ಲಿ ಕೆಲಸದಿಂದ ತೆಗೆದು ಹಾಕಿದ ಹಿನ್ನಲೆಯಲ್ಲಿ ಜಿಂದಾಲ್ ಕಂಪನಿ  ನೌಕರರು  ಜಿಂದಾಲ್ ಕಂಪನಿಯ ಬಟ್ಟೆ ( ಯೂನಿಫಾರಂ) ಸುಟ್ಟು ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ್ದಾರೆ. ಜಿಂದಾಲ್ ಕಂಪನಿಯ ಸಜ್ಜನ್ , ವಿನೋದ ನಾವೆಲ್ ಸೇರಿದಂತೆ ಪ್ರಮುಖರ ಮುಖವಾಡ ಧರಿಸಿ ಬಳ್ಳಾರಿಯ ವಿವಿಧ ಬಡಾವಣೆಗಳಲ್ಲಿ‌ ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ್ಧಾರೆ. 

ಬಳ್ಳಾರಿ (ಸೆ. 10):  ಲಾಕ್ಡೌನ್ ಹೆಸರಲ್ಲಿ ಕೆಲಸದಿಂದ ತೆಗೆದು ಹಾಕಿದ ಹಿನ್ನಲೆಯಲ್ಲಿ ಜಿಂದಾಲ್ ಕಂಪನಿ  ನೌಕರರು  ಜಿಂದಾಲ್ ಕಂಪನಿಯ ಬಟ್ಟೆ ( ಯೂನಿಫಾರಂ) ಸುಟ್ಟು ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ್ದಾರೆ.  ಜಿಂದಾಲ್ ಕಂಪನಿಯ ಸಜ್ಜನ್ , ವಿನೋದ ನಾವೆಲ್ ಸೇರಿದಂತೆ ಪ್ರಮುಖರ ಮುಖವಾಡ ಧರಿಸಿ ಬಳ್ಳಾರಿಯ ವಿವಿಧ ಬಡಾವಣೆಗಳಲ್ಲಿ‌ ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ್ಧಾರೆ. 

ಪ್ರಧಾನಿ ಕೊರೋನಾ ರಿಲೀಫ್ ಫಂಡ್‌ಗೆ ಹಣ ಕೊಡುವ ಕಂಪನಿ ನೌಕರರಿಗೆ ಮಾತ್ರ ವೇತನ ನೀಡದೇ ಸತಾಯಿಸುತ್ತಿದೆ.. ಕಂಪನಿ ಅಕ್ರಮಕ್ಕೆ ಜಿಲ್ಲಾಡಳಿತ ಸಾಥ್ ನೀಡುತ್ತಿದೆ ಎಂದು ಸಿಬ್ಬಂದಿಗಳು ಆರೋಪಿಸಿದ್ದಾರೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!