'ಕಂಪನಿಗೆ ಭಿಕ್ಷೆ ಕೊಡಿ ಸ್ವಾಮಿ'; ಬೇಡಲು ರಸ್ತೆಗಿಳಿದಿದ್ದಾರೆ ಜಿಂದಾಲ್ ನೌಕರರು!

'ಕಂಪನಿಗೆ ಭಿಕ್ಷೆ ಕೊಡಿ ಸ್ವಾಮಿ'; ಬೇಡಲು ರಸ್ತೆಗಿಳಿದಿದ್ದಾರೆ ಜಿಂದಾಲ್ ನೌಕರರು!

Published : Sep 10, 2020, 12:12 PM ISTUpdated : Sep 10, 2020, 02:56 PM IST

ಲಾಕ್ಡೌನ್ ಹೆಸರಲ್ಲಿ ಕೆಲಸದಿಂದ ತೆಗೆದು ಹಾಕಿದ ಹಿನ್ನಲೆಯಲ್ಲಿ ಜಿಂದಾಲ್ ಕಂಪನಿ  ನೌಕರರು  ಜಿಂದಾಲ್ ಕಂಪನಿಯ ಬಟ್ಟೆ ( ಯೂನಿಫಾರಂ) ಸುಟ್ಟು ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ್ದಾರೆ. ಜಿಂದಾಲ್ ಕಂಪನಿಯ ಸಜ್ಜನ್ , ವಿನೋದ ನಾವೆಲ್ ಸೇರಿದಂತೆ ಪ್ರಮುಖರ ಮುಖವಾಡ ಧರಿಸಿ ಬಳ್ಳಾರಿಯ ವಿವಿಧ ಬಡಾವಣೆಗಳಲ್ಲಿ‌ ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ್ಧಾರೆ. 

ಬಳ್ಳಾರಿ (ಸೆ. 10):  ಲಾಕ್ಡೌನ್ ಹೆಸರಲ್ಲಿ ಕೆಲಸದಿಂದ ತೆಗೆದು ಹಾಕಿದ ಹಿನ್ನಲೆಯಲ್ಲಿ ಜಿಂದಾಲ್ ಕಂಪನಿ  ನೌಕರರು  ಜಿಂದಾಲ್ ಕಂಪನಿಯ ಬಟ್ಟೆ ( ಯೂನಿಫಾರಂ) ಸುಟ್ಟು ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ್ದಾರೆ.  ಜಿಂದಾಲ್ ಕಂಪನಿಯ ಸಜ್ಜನ್ , ವಿನೋದ ನಾವೆಲ್ ಸೇರಿದಂತೆ ಪ್ರಮುಖರ ಮುಖವಾಡ ಧರಿಸಿ ಬಳ್ಳಾರಿಯ ವಿವಿಧ ಬಡಾವಣೆಗಳಲ್ಲಿ‌ ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ್ಧಾರೆ. 

ಪ್ರಧಾನಿ ಕೊರೋನಾ ರಿಲೀಫ್ ಫಂಡ್‌ಗೆ ಹಣ ಕೊಡುವ ಕಂಪನಿ ನೌಕರರಿಗೆ ಮಾತ್ರ ವೇತನ ನೀಡದೇ ಸತಾಯಿಸುತ್ತಿದೆ.. ಕಂಪನಿ ಅಕ್ರಮಕ್ಕೆ ಜಿಲ್ಲಾಡಳಿತ ಸಾಥ್ ನೀಡುತ್ತಿದೆ ಎಂದು ಸಿಬ್ಬಂದಿಗಳು ಆರೋಪಿಸಿದ್ದಾರೆ. 
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?