'ಕಂಪನಿಗೆ ಭಿಕ್ಷೆ ಕೊಡಿ ಸ್ವಾಮಿ'; ಬೇಡಲು ರಸ್ತೆಗಿಳಿದಿದ್ದಾರೆ ಜಿಂದಾಲ್ ನೌಕರರು!

'ಕಂಪನಿಗೆ ಭಿಕ್ಷೆ ಕೊಡಿ ಸ್ವಾಮಿ'; ಬೇಡಲು ರಸ್ತೆಗಿಳಿದಿದ್ದಾರೆ ಜಿಂದಾಲ್ ನೌಕರರು!

Published : Sep 10, 2020, 12:12 PM ISTUpdated : Sep 10, 2020, 02:56 PM IST

ಲಾಕ್ಡೌನ್ ಹೆಸರಲ್ಲಿ ಕೆಲಸದಿಂದ ತೆಗೆದು ಹಾಕಿದ ಹಿನ್ನಲೆಯಲ್ಲಿ ಜಿಂದಾಲ್ ಕಂಪನಿ  ನೌಕರರು  ಜಿಂದಾಲ್ ಕಂಪನಿಯ ಬಟ್ಟೆ ( ಯೂನಿಫಾರಂ) ಸುಟ್ಟು ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ್ದಾರೆ. ಜಿಂದಾಲ್ ಕಂಪನಿಯ ಸಜ್ಜನ್ , ವಿನೋದ ನಾವೆಲ್ ಸೇರಿದಂತೆ ಪ್ರಮುಖರ ಮುಖವಾಡ ಧರಿಸಿ ಬಳ್ಳಾರಿಯ ವಿವಿಧ ಬಡಾವಣೆಗಳಲ್ಲಿ‌ ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ್ಧಾರೆ. 

ಬಳ್ಳಾರಿ (ಸೆ. 10):  ಲಾಕ್ಡೌನ್ ಹೆಸರಲ್ಲಿ ಕೆಲಸದಿಂದ ತೆಗೆದು ಹಾಕಿದ ಹಿನ್ನಲೆಯಲ್ಲಿ ಜಿಂದಾಲ್ ಕಂಪನಿ  ನೌಕರರು  ಜಿಂದಾಲ್ ಕಂಪನಿಯ ಬಟ್ಟೆ ( ಯೂನಿಫಾರಂ) ಸುಟ್ಟು ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ್ದಾರೆ.  ಜಿಂದಾಲ್ ಕಂಪನಿಯ ಸಜ್ಜನ್ , ವಿನೋದ ನಾವೆಲ್ ಸೇರಿದಂತೆ ಪ್ರಮುಖರ ಮುಖವಾಡ ಧರಿಸಿ ಬಳ್ಳಾರಿಯ ವಿವಿಧ ಬಡಾವಣೆಗಳಲ್ಲಿ‌ ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ್ಧಾರೆ. 

ಪ್ರಧಾನಿ ಕೊರೋನಾ ರಿಲೀಫ್ ಫಂಡ್‌ಗೆ ಹಣ ಕೊಡುವ ಕಂಪನಿ ನೌಕರರಿಗೆ ಮಾತ್ರ ವೇತನ ನೀಡದೇ ಸತಾಯಿಸುತ್ತಿದೆ.. ಕಂಪನಿ ಅಕ್ರಮಕ್ಕೆ ಜಿಲ್ಲಾಡಳಿತ ಸಾಥ್ ನೀಡುತ್ತಿದೆ ಎಂದು ಸಿಬ್ಬಂದಿಗಳು ಆರೋಪಿಸಿದ್ದಾರೆ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ