'ಕಂಪನಿಗೆ ಭಿಕ್ಷೆ ಕೊಡಿ ಸ್ವಾಮಿ'; ಬೇಡಲು ರಸ್ತೆಗಿಳಿದಿದ್ದಾರೆ ಜಿಂದಾಲ್ ನೌಕರರು!

'ಕಂಪನಿಗೆ ಭಿಕ್ಷೆ ಕೊಡಿ ಸ್ವಾಮಿ'; ಬೇಡಲು ರಸ್ತೆಗಿಳಿದಿದ್ದಾರೆ ಜಿಂದಾಲ್ ನೌಕರರು!

Published : Sep 10, 2020, 12:12 PM ISTUpdated : Sep 10, 2020, 02:56 PM IST

ಲಾಕ್ಡೌನ್ ಹೆಸರಲ್ಲಿ ಕೆಲಸದಿಂದ ತೆಗೆದು ಹಾಕಿದ ಹಿನ್ನಲೆಯಲ್ಲಿ ಜಿಂದಾಲ್ ಕಂಪನಿ  ನೌಕರರು  ಜಿಂದಾಲ್ ಕಂಪನಿಯ ಬಟ್ಟೆ ( ಯೂನಿಫಾರಂ) ಸುಟ್ಟು ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ್ದಾರೆ. ಜಿಂದಾಲ್ ಕಂಪನಿಯ ಸಜ್ಜನ್ , ವಿನೋದ ನಾವೆಲ್ ಸೇರಿದಂತೆ ಪ್ರಮುಖರ ಮುಖವಾಡ ಧರಿಸಿ ಬಳ್ಳಾರಿಯ ವಿವಿಧ ಬಡಾವಣೆಗಳಲ್ಲಿ‌ ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ್ಧಾರೆ. 

ಬಳ್ಳಾರಿ (ಸೆ. 10):  ಲಾಕ್ಡೌನ್ ಹೆಸರಲ್ಲಿ ಕೆಲಸದಿಂದ ತೆಗೆದು ಹಾಕಿದ ಹಿನ್ನಲೆಯಲ್ಲಿ ಜಿಂದಾಲ್ ಕಂಪನಿ  ನೌಕರರು  ಜಿಂದಾಲ್ ಕಂಪನಿಯ ಬಟ್ಟೆ ( ಯೂನಿಫಾರಂ) ಸುಟ್ಟು ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ್ದಾರೆ.  ಜಿಂದಾಲ್ ಕಂಪನಿಯ ಸಜ್ಜನ್ , ವಿನೋದ ನಾವೆಲ್ ಸೇರಿದಂತೆ ಪ್ರಮುಖರ ಮುಖವಾಡ ಧರಿಸಿ ಬಳ್ಳಾರಿಯ ವಿವಿಧ ಬಡಾವಣೆಗಳಲ್ಲಿ‌ ಭಿಕ್ಷೆ ಬೇಡಿ ಪ್ರತಿಭಟನೆ ನಡೆಸಿದ್ಧಾರೆ. 

ಪ್ರಧಾನಿ ಕೊರೋನಾ ರಿಲೀಫ್ ಫಂಡ್‌ಗೆ ಹಣ ಕೊಡುವ ಕಂಪನಿ ನೌಕರರಿಗೆ ಮಾತ್ರ ವೇತನ ನೀಡದೇ ಸತಾಯಿಸುತ್ತಿದೆ.. ಕಂಪನಿ ಅಕ್ರಮಕ್ಕೆ ಜಿಲ್ಲಾಡಳಿತ ಸಾಥ್ ನೀಡುತ್ತಿದೆ ಎಂದು ಸಿಬ್ಬಂದಿಗಳು ಆರೋಪಿಸಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!