Covid-19: ಟಾರ್ಗೆಟ್ ರೀಚ್ ಮಾಡೋಕೆ ಕೋವಿಡ್ ಪಾಸಿಟಿವ್ ರಿಪೋರ್ಟ್?

Covid-19: ಟಾರ್ಗೆಟ್ ರೀಚ್ ಮಾಡೋಕೆ ಕೋವಿಡ್ ಪಾಸಿಟಿವ್ ರಿಪೋರ್ಟ್?

Suvarna News   | Asianet News
Published : Jan 20, 2022, 06:39 PM IST

ಬಳ್ಳಾರಿಯಲ್ಲಿ ಕೋವಿಡ್ ಟೆಸ್ಟ್ ಬಗ್ಗೆಯೇ ಅನುಮಾನ
ಟಾರ್ಗೆಟ್ ರೀಚ್ ಮಾಡುವ ಸಲುವಾಗಿ ಕೋವಿಡ್ ಪಾಸಿಟಿವ್ ರಿಪೋರ್ಟ್
ಯುವಕನ ಕೆಲಸವನ್ನೇ ಕಳೆದ ಪಾಸಿಟಿವ್

ಬಳ್ಳಾರಿ (ಜ. 20): ಕೋವಿಡ್ ಟೆಸ್ಟಿಂಗ್ ಬಗ್ಗೆಯೇ ಅನುಮಾನ ಮೂಡಿಸುವಂಥ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಟಾರ್ಗೆಟ್ ರೀಚ್ ಮಾಡುವ ಸಲುವಾಗಿ ಆರೋಗ್ಯ ಇಲಾಖೆ ಪಾಸಿಟಿವ್ ವರದಿ ನೀಡುತ್ತಿದೆಯೇ ಎನ್ನುವ ಅನುಮಾನ ಶುರುವಾಗಿದೆ. ಈ ನಿಟ್ಟಿನಲ್ಲಿ ಯುವಕನೊಬ್ಬ ಸೌದಿ ಅರೇಬಿಯಾದಲ್ಲಿ ಸಿಕ್ಕ ತನ್ನ ಕೆಲಸವನ್ನೇ ಕಳೆದುಕೊಂಡ ಘಟನೆ ನಡೆದಿದೆ.

Coronavirus, ವೀಕೆಂಡ್ ಕರ್ಫ್ಯೂಗೆ ವಿರೋಧ, ಕೊರೋನಾ ತಡೆಗೆ ಸಲಹೆ ಕೊಟ್ಟ ಮಾಜಿ ಸಿಎಂ ಸಿದ್ದು
ಶೇಖ್ ರೆಹಮಾನ್ ಎನ್ನುವ ವ್ಯಕ್ತಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾಗ ಪಾಸಿಟಿವ್ ಎನ್ನುವ ರಿಪೋರ್ಟ್ ಬಂದಿದ್ದರೆ, 24 ಗಂಟೆಯ ಒಳಗಾಗಿ ಖಾಸಗಿ ಲ್ಯಾಬ್ ನಲ್ಲಿ ಟೆಸ್ಟ್ ಮಾಡಿದ ವೇಳೆ ನೆಗೆಟಿವ್ ರಿಪೋರ್ಟ್ ಬಂದಿದೆ. ಆ ಕಾರಣದಿಂದಾಗಿ ಆರೋಗ್ಯ ಇಲಾಖೆಯ ಪಾಸಿಟಿವ್ ರಿಪೋರ್ಟ್ ಗಳ ಮೇಲೆ ಅನುಮಾನ ಪಡುವಂತಾಗಿದೆ. ಪಾಸಿಟಿವ್ ರಿಪೋರ್ಟ್ ಬಂದ ಬೆನ್ನಲ್ಲಿಯೇ ಶೇಖ್ ರೆಹಮಾನ್ ಅವರ ವಿಮಾನ ಟಿಕೆಟ್ ಕೂಡ ಕ್ಯಾನ್ಸಲ್ ಆಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more