ಕೊರೋನಾ ಎಂಬುವುದು ಬೋಗಸ್: ಸರ್ಕಾರಕ್ಕೆ ಸ್ವಾಮೀಜಿ ಸವಾಲ್

ಕೊರೋನಾ ಎಂಬುವುದು ಬೋಗಸ್: ಸರ್ಕಾರಕ್ಕೆ ಸ್ವಾಮೀಜಿ ಸವಾಲ್

Published : Aug 30, 2020, 07:42 PM IST

ನೂರು ಜನ ಕೊರೋನಾ ಸೋಂಕಿತರ ಜೊತೆ ಸಮಯ ಕಳೆದು ಬರುವೆ.  ನನಗೆ ಕೊರೋನಾ ಹೇಗೆ ಬರುತ್ತೆ ನೋಡೋಣ. ಹೀಗೆ ಬಳ್ಳಾರಿಯ ಸ್ವಾಮೀಜೀ ಒಬ್ಬರು ಸರ್ಕಾರಕ್ಕೆ  ಮತ್ತು ವೈದ್ಯರಿಗೆ ಸವಾಲು ಹಾಕಿದ್ದಾರೆ.

ಬಳ್ಳಾರಿ, (ಆ.30):  ಕೊರೋನಾ ಅಂದ ತಕ್ಷಣ ಇಡೀ ಮನುಕುಲವೇ ಬೆಚ್ಚಿಬೀಳುತ್ತಿದ್ದು, ಮಹಾಮಾರಿಗೆ ಜನರು ತತ್ತರಿಸಿ ಹೋಗಿದ್ದಾರೆ. ಶ್ರೀಮಂತರಿಂದ ಕಡುಬಡವರಿಗೂ ಕೊರೋನಾ ವಕ್ಕರಿಸಿಕೊಳ್ಳುತ್ತಿದೆ.

ಕರ್ನಾಟಕದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ: ಇಲ್ಲಿದೆ ಭಾನುವಾರದ ಜಿಲ್ಲಾವಾರು ಮಾಹಿತಿ

ಇದರ ಮಧ್ಯೆ ಸ್ವಾಮೀಜಿ ಒಬ್ಬರು ಕೊರೋನಾ ಬೋಗಸ್ ರೋಗ. ನೂರು ಜನ ಕೊರೋನಾ ಸೋಂಕಿತರ ಜೊತೆ ಸಮಯ ಕಳೆದು ಬರುವೆ.  ನನಗೆ ಕೊರೋನಾ ಹೇಗೆ ಬರುತ್ತೆ ನೋಡೋಣ ಎಂದು ಸರ್ಕಾರಕ್ಕೆ  ಮತ್ತು ವೈದ್ಯರಿಗೆ ಸವಾಲು ಹಾಕಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?