ಕೊರೋನಾ ಎಂಬುವುದು ಬೋಗಸ್: ಸರ್ಕಾರಕ್ಕೆ ಸ್ವಾಮೀಜಿ ಸವಾಲ್

ಕೊರೋನಾ ಎಂಬುವುದು ಬೋಗಸ್: ಸರ್ಕಾರಕ್ಕೆ ಸ್ವಾಮೀಜಿ ಸವಾಲ್

Published : Aug 30, 2020, 07:42 PM IST

ನೂರು ಜನ ಕೊರೋನಾ ಸೋಂಕಿತರ ಜೊತೆ ಸಮಯ ಕಳೆದು ಬರುವೆ.  ನನಗೆ ಕೊರೋನಾ ಹೇಗೆ ಬರುತ್ತೆ ನೋಡೋಣ. ಹೀಗೆ ಬಳ್ಳಾರಿಯ ಸ್ವಾಮೀಜೀ ಒಬ್ಬರು ಸರ್ಕಾರಕ್ಕೆ  ಮತ್ತು ವೈದ್ಯರಿಗೆ ಸವಾಲು ಹಾಕಿದ್ದಾರೆ.

ಬಳ್ಳಾರಿ, (ಆ.30):  ಕೊರೋನಾ ಅಂದ ತಕ್ಷಣ ಇಡೀ ಮನುಕುಲವೇ ಬೆಚ್ಚಿಬೀಳುತ್ತಿದ್ದು, ಮಹಾಮಾರಿಗೆ ಜನರು ತತ್ತರಿಸಿ ಹೋಗಿದ್ದಾರೆ. ಶ್ರೀಮಂತರಿಂದ ಕಡುಬಡವರಿಗೂ ಕೊರೋನಾ ವಕ್ಕರಿಸಿಕೊಳ್ಳುತ್ತಿದೆ.

ಕರ್ನಾಟಕದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ: ಇಲ್ಲಿದೆ ಭಾನುವಾರದ ಜಿಲ್ಲಾವಾರು ಮಾಹಿತಿ

ಇದರ ಮಧ್ಯೆ ಸ್ವಾಮೀಜಿ ಒಬ್ಬರು ಕೊರೋನಾ ಬೋಗಸ್ ರೋಗ. ನೂರು ಜನ ಕೊರೋನಾ ಸೋಂಕಿತರ ಜೊತೆ ಸಮಯ ಕಳೆದು ಬರುವೆ.  ನನಗೆ ಕೊರೋನಾ ಹೇಗೆ ಬರುತ್ತೆ ನೋಡೋಣ ಎಂದು ಸರ್ಕಾರಕ್ಕೆ  ಮತ್ತು ವೈದ್ಯರಿಗೆ ಸವಾಲು ಹಾಕಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!