ಸೋಷಿಯಲ್ ಮೀಡಿಯಾದಲ್ಲಿ ನಕಲಿ ಸಂದೇಶ, ಪೊಲೀಸ್ ಠಾಣೆ ಮೆಟ್ಟಿಲೇರಿದ ಉಪ್ಪಿನಂಗಡಿ ವರ್ತಕರ ಸಂಘ

ಸೋಷಿಯಲ್ ಮೀಡಿಯಾದಲ್ಲಿ ನಕಲಿ ಸಂದೇಶ, ಪೊಲೀಸ್ ಠಾಣೆ ಮೆಟ್ಟಿಲೇರಿದ ಉಪ್ಪಿನಂಗಡಿ ವರ್ತಕರ ಸಂಘ

Published : Mar 25, 2022, 10:51 AM ISTUpdated : Mar 25, 2022, 11:04 AM IST

ಮುಸ್ಲಿಂ ವರ್ತಕರಿಗೆ ನಿಷೇಧ (Ban Muslim Traders) ಮುಂದುವರೆದ ಬೆನ್ನಲ್ಲೇ, ಉಪ್ಪಿನಂಗಡಿ (Uppinangadi) ವರ್ತಕರ ಸಂಘ ಪೊಲೀಸ್ ಠಾಣೆ ಮೆಟ್ಟಿಲೇರಿದೆ. 'ಅಂಗಡಿ ಸಾಮಗ್ರಿಗಳನ್ನು ಮುಸ್ಲಿಂಮರಿಗೆ ಕೊಡುವುದಿಲ್ಲ. ನಮಗೆ ಹಿಂದೂ ಸಹೋದರರ ವ್ಯಾಪಾರ ಧಾರಾಳ' ಎನ್ನುವ ಸಂದೇಶ ಹರಿದಾಡುತ್ತಿದೆ. 

ಮಂಗಳೂರು (ಮಾ. 25): ಮುಸ್ಲಿಂ ವರ್ತಕರಿಗೆ ನಿಷೇಧ (Ban Muslim Traders) ಮುಂದುವರೆದ ಬೆನ್ನಲ್ಲೇ, ಉಪ್ಪಿನಂಗಡಿ (Uppinangadi) ವರ್ತಕರ ಸಂಘ ಪೊಲೀಸ್ ಠಾಣೆ ಮೆಟ್ಟಿಲೇರಿದೆ. 'ಅಂಗಡಿ ಸಾಮಗ್ರಿಗಳನ್ನು ಮುಸ್ಲಿಂಮರಿಗೆ ಕೊಡುವುದಿಲ್ಲ. ನಮಗೆ ಹಿಂದೂ ಸಹೋದರರ ವ್ಯಾಪಾರ ಧಾರಾಳ' ಎನ್ನುವ ಸಂದೇಶ ಹರಿದಾಡುತ್ತಿದೆ. 

ಈ ಸಂದೇಶದಲ್ಲಿ ಉಪ್ಪಿನಂಗಡಿಯ 32 ಅಂಗಡಿಗಳ ಹೆಸರು ಉಲ್ಲೇಖಿಸಲಾಗಿದೆ. ಹಿಂದೂ ವರ್ತಕರ ಹೆಸರಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸಂದೇಶವನ್ನು ವೈರಲ್ ಮಾಡಲಾಗಿದೆ ಎಂದು ಉಪ್ಪಿನಂಗಡಿ ವರ್ತಕರ ಸಂಘ ಪೊಲೀಸರಿಗೆ ದೂರು ನೀಡಿದ್ದಾರೆ. ಕಿಡಿಗೇಡಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more