ಕೊರೋನಾ ಎಫೆಕ್ಟ್‌ ಹೊಸ ವರ್ಷಾಚರಣೆಗೆ ಬ್ರೇಕ್‌..!

ಕೊರೋನಾ ಎಫೆಕ್ಟ್‌ ಹೊಸ ವರ್ಷಾಚರಣೆಗೆ ಬ್ರೇಕ್‌..!

Suvarna News   | Asianet News
Published : Dec 03, 2020, 03:41 PM IST

ಹೊಸ ವರ್ಷಾಚರಣೆಗೆ ಬ್ರೇಕ್‌ ಬೀಳುವ ಸಾಧ್ಯತೆ| ನ್ಯೂ ಇಯರ್‌ ಸೆಲೆಬ್ರೇಷನ್‌ ಬ್ಯಾನ್‌ನಿಂದ ಅಬಕಾರಿ ಇಲಾಖೆಗೆ ಭಾರೀ ನಷ್ಟ| ಡಿಸೆಂಬರ್‌ 25 ರಿಂದ 31 ರ ವರೆಗೆ ದುಪ್ಪಟ್ಟು ಮಾರಾಟ| ಹೊಸ ವರ್ಷಾಚರಣೆಯಿಂದ ಕೊರೋನಾ ಮತ್ತಷ್ಟು ಹರಡುವ ಸಾಧ್ಯತೆ| 

ಬೆಂಗಳೂರು(ಡಿ.03):  ಮಹಾಮಾರಿ ಕೊರೋನಾ ಎಫೆಕ್ಟ್‌ನಿಂದ ಹೊಸ ವರ್ಷಾಚರಣೆಗೆ ಬ್ರೇಕ್‌ ಬೀಳುವ ಸಾಧ್ಯತೆ ಇದೆ. ಅದರೆ, ನ್ಯೂ ಇಯರ್‌ ಸೆಲೆಬ್ರೇಷನ್‌ ಬ್ಯಾನ್‌ನಿಂದ ಅಬಕಾರಿ ಇಲಾಖೆಗೆ ಭಾರೀ ನಷ್ಟ ಉಂಟಾಗಲಿದೆ. ಡಿಸೆಂಬರ್‌ 25 ರಿಂದ 31 ರ ವರೆಗೆ ದುಪ್ಪಟ್ಟು ಮಾರಾಟವಾಗಲಿದೆ. ಸೆಲೆಬ್ರೇಷನ್‌ ಬ್ಯಾನ್‌ ಮಾಡಿದರೆ ಸರ್ಕಾರದ ಬೊಕ್ಕಸಕ್ಕೆ ಖೋತಾ ಬೀಳಲಿದೆ. 

ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ಶಾಸಕರು, ಸಚಿವರಿಗೆ ಕಟೀಲ್‌ ಎಚ್ಚರಿಕೆ..!

ಅಬಕಾರಿ ಇಲಾಖೆಗೆ ನಷ್ಟವಾಗುತ್ತೆ ಅಂತ ಹೊಸ ವರ್ಷಾಚರಣೆಗೆ ಬ್ರೇಕ್‌ ನೀಡದೇ ಇದ್ದಲ್ಲೀ ಭಾರೀ ಪ್ರಮಾಣದಲ್ಲಿ ಜೀವಹಾನಿ ಉಂಟಾಗುವ ಸಾದ್ಯತೆ ಇದೆ. ಇದರಿಂದ ಕೊರೋನಾ ಮತ್ತಷ್ಟು ಹರಡುವ ಸಾಧ್ಯತೆ ಇದೆ. ಹೀಗಾಗಿ ಇ ವರ್ಷ ನ್ಯೂ ಇಯರ್‌ ಸೆಲೆಬ್ರೇಷನ್‌ ಬ್ಯಾನ್‌ ಮಾಡುವ ಸಾದ್ಯತೆ ಇದೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!