ರ‍್ಯಾಂಪ್ ವಾಕ್ ಮಾಡುವಾಗ ವಿದ್ಯಾರ್ಥಿನಿ ಸಾವು!, ಸ್ಟೇಜ್ ಮೇಲೆ ಕಾದಿದ್ದ ಯಮರಾಯ!

ರ‍್ಯಾಂಪ್ ವಾಕ್ ಮಾಡುವಾಗ ವಿದ್ಯಾರ್ಥಿನಿ ಸಾವು!, ಸ್ಟೇಜ್ ಮೇಲೆ ಕಾದಿದ್ದ ಯಮರಾಯ!

Published : Oct 19, 2019, 10:24 AM ISTUpdated : Oct 19, 2019, 10:32 AM IST

ರ‍್ಯಾಂಪ್ ವಾಕ್ ಮಾಡುತ್ತಿದ್ದಾಗಲೇ ವಿದ್ಯಾರ್ಥಿನಿ ದುರ್ಮರಣ| ಬೆಂಗಳೂರಿನ ಪೀಣ್ಯದ ಏಮ್ಸ್ ಕಾಲೇಜಿನಲ್ಲಿ ಹೃದಯ ವಿದ್ರಾವಕ ಘಟನೆ| ಎಂಬಿಎ ಓದುತ್ತಿದ್ದ 21 ವರ್ಷದ ಶಾಲಿನಿ ಹೃದಯಾಘಾತದಿಂದ ಸಾವು

ಬೆಂಗಳೂರು[ಅ.19]: ರ‍್ಯಾಂಪ್ ವಾಕ್ ಮಾಡುತ್ತಿದ್ದಾಗಲೇ ವಿದ್ಯಾರ್ಥಿನಿ ದುರ್ಮರಣಕ್ಕೀಡಾಗಿರುವ ವಿದ್ರಾವಕ ಘಟನೆ ಬೆಂಗಳೂರಿನ ಪೀಣ್ಯದ ಏಮ್ಸ್ ಕಾಲೇಜಿನಲ್ಲಿ ನಡೆದಿದೆ.

ಎಂಬಿಎ ಓದುತ್ತಿದ್ದ 21 ವರ್ಷದ ಶಾಲಿನಿ ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿನಿ. ಏಮ್ಸ್ ಕಾಲೇಜಿನ ಫ್ರೆಶರ್ಸ್ ಡೇಗೆ ಪ್ರಾಕ್ಟೀಸ್ ಮಾಡುವ ವೇಳೆ ದುರ್ಘಟನೆ ಸಂಭವಿಸಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ.

ರ‍್ಯಾಂಪ್ ವಾಕ್ ಪ್ರಾಕ್ಟೀಸ್ ಮಾಡುವ ವೇಳೆ ಶಾಲಿನಿ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿದ್ದು, ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ