ರ‍್ಯಾಂಪ್ ವಾಕ್ ಮಾಡುವಾಗ ವಿದ್ಯಾರ್ಥಿನಿ ಸಾವು!, ಸ್ಟೇಜ್ ಮೇಲೆ ಕಾದಿದ್ದ ಯಮರಾಯ!

ರ‍್ಯಾಂಪ್ ವಾಕ್ ಮಾಡುವಾಗ ವಿದ್ಯಾರ್ಥಿನಿ ಸಾವು!, ಸ್ಟೇಜ್ ಮೇಲೆ ಕಾದಿದ್ದ ಯಮರಾಯ!

Published : Oct 19, 2019, 10:24 AM ISTUpdated : Oct 19, 2019, 10:32 AM IST

ರ‍್ಯಾಂಪ್ ವಾಕ್ ಮಾಡುತ್ತಿದ್ದಾಗಲೇ ವಿದ್ಯಾರ್ಥಿನಿ ದುರ್ಮರಣ| ಬೆಂಗಳೂರಿನ ಪೀಣ್ಯದ ಏಮ್ಸ್ ಕಾಲೇಜಿನಲ್ಲಿ ಹೃದಯ ವಿದ್ರಾವಕ ಘಟನೆ| ಎಂಬಿಎ ಓದುತ್ತಿದ್ದ 21 ವರ್ಷದ ಶಾಲಿನಿ ಹೃದಯಾಘಾತದಿಂದ ಸಾವು

ಬೆಂಗಳೂರು[ಅ.19]: ರ‍್ಯಾಂಪ್ ವಾಕ್ ಮಾಡುತ್ತಿದ್ದಾಗಲೇ ವಿದ್ಯಾರ್ಥಿನಿ ದುರ್ಮರಣಕ್ಕೀಡಾಗಿರುವ ವಿದ್ರಾವಕ ಘಟನೆ ಬೆಂಗಳೂರಿನ ಪೀಣ್ಯದ ಏಮ್ಸ್ ಕಾಲೇಜಿನಲ್ಲಿ ನಡೆದಿದೆ.

ಎಂಬಿಎ ಓದುತ್ತಿದ್ದ 21 ವರ್ಷದ ಶಾಲಿನಿ ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿನಿ. ಏಮ್ಸ್ ಕಾಲೇಜಿನ ಫ್ರೆಶರ್ಸ್ ಡೇಗೆ ಪ್ರಾಕ್ಟೀಸ್ ಮಾಡುವ ವೇಳೆ ದುರ್ಘಟನೆ ಸಂಭವಿಸಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ.

ರ‍್ಯಾಂಪ್ ವಾಕ್ ಪ್ರಾಕ್ಟೀಸ್ ಮಾಡುವ ವೇಳೆ ಶಾಲಿನಿ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿದ್ದು, ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!