ರ‍್ಯಾಂಪ್ ವಾಕ್ ಮಾಡುವಾಗ ವಿದ್ಯಾರ್ಥಿನಿ ಸಾವು!, ಸ್ಟೇಜ್ ಮೇಲೆ ಕಾದಿದ್ದ ಯಮರಾಯ!

ರ‍್ಯಾಂಪ್ ವಾಕ್ ಮಾಡುವಾಗ ವಿದ್ಯಾರ್ಥಿನಿ ಸಾವು!, ಸ್ಟೇಜ್ ಮೇಲೆ ಕಾದಿದ್ದ ಯಮರಾಯ!

Published : Oct 19, 2019, 10:24 AM ISTUpdated : Oct 19, 2019, 10:32 AM IST

ರ‍್ಯಾಂಪ್ ವಾಕ್ ಮಾಡುತ್ತಿದ್ದಾಗಲೇ ವಿದ್ಯಾರ್ಥಿನಿ ದುರ್ಮರಣ| ಬೆಂಗಳೂರಿನ ಪೀಣ್ಯದ ಏಮ್ಸ್ ಕಾಲೇಜಿನಲ್ಲಿ ಹೃದಯ ವಿದ್ರಾವಕ ಘಟನೆ| ಎಂಬಿಎ ಓದುತ್ತಿದ್ದ 21 ವರ್ಷದ ಶಾಲಿನಿ ಹೃದಯಾಘಾತದಿಂದ ಸಾವು

ಬೆಂಗಳೂರು[ಅ.19]: ರ‍್ಯಾಂಪ್ ವಾಕ್ ಮಾಡುತ್ತಿದ್ದಾಗಲೇ ವಿದ್ಯಾರ್ಥಿನಿ ದುರ್ಮರಣಕ್ಕೀಡಾಗಿರುವ ವಿದ್ರಾವಕ ಘಟನೆ ಬೆಂಗಳೂರಿನ ಪೀಣ್ಯದ ಏಮ್ಸ್ ಕಾಲೇಜಿನಲ್ಲಿ ನಡೆದಿದೆ.

ಎಂಬಿಎ ಓದುತ್ತಿದ್ದ 21 ವರ್ಷದ ಶಾಲಿನಿ ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿನಿ. ಏಮ್ಸ್ ಕಾಲೇಜಿನ ಫ್ರೆಶರ್ಸ್ ಡೇಗೆ ಪ್ರಾಕ್ಟೀಸ್ ಮಾಡುವ ವೇಳೆ ದುರ್ಘಟನೆ ಸಂಭವಿಸಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ.

ರ‍್ಯಾಂಪ್ ವಾಕ್ ಪ್ರಾಕ್ಟೀಸ್ ಮಾಡುವ ವೇಳೆ ಶಾಲಿನಿ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿದ್ದು, ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್