ರ‍್ಯಾಂಪ್ ವಾಕ್ ಮಾಡುವಾಗ ವಿದ್ಯಾರ್ಥಿನಿ ಸಾವು!, ಸ್ಟೇಜ್ ಮೇಲೆ ಕಾದಿದ್ದ ಯಮರಾಯ!

ರ‍್ಯಾಂಪ್ ವಾಕ್ ಮಾಡುವಾಗ ವಿದ್ಯಾರ್ಥಿನಿ ಸಾವು!, ಸ್ಟೇಜ್ ಮೇಲೆ ಕಾದಿದ್ದ ಯಮರಾಯ!

Published : Oct 19, 2019, 10:24 AM ISTUpdated : Oct 19, 2019, 10:32 AM IST

ರ‍್ಯಾಂಪ್ ವಾಕ್ ಮಾಡುತ್ತಿದ್ದಾಗಲೇ ವಿದ್ಯಾರ್ಥಿನಿ ದುರ್ಮರಣ| ಬೆಂಗಳೂರಿನ ಪೀಣ್ಯದ ಏಮ್ಸ್ ಕಾಲೇಜಿನಲ್ಲಿ ಹೃದಯ ವಿದ್ರಾವಕ ಘಟನೆ| ಎಂಬಿಎ ಓದುತ್ತಿದ್ದ 21 ವರ್ಷದ ಶಾಲಿನಿ ಹೃದಯಾಘಾತದಿಂದ ಸಾವು

ಬೆಂಗಳೂರು[ಅ.19]: ರ‍್ಯಾಂಪ್ ವಾಕ್ ಮಾಡುತ್ತಿದ್ದಾಗಲೇ ವಿದ್ಯಾರ್ಥಿನಿ ದುರ್ಮರಣಕ್ಕೀಡಾಗಿರುವ ವಿದ್ರಾವಕ ಘಟನೆ ಬೆಂಗಳೂರಿನ ಪೀಣ್ಯದ ಏಮ್ಸ್ ಕಾಲೇಜಿನಲ್ಲಿ ನಡೆದಿದೆ.

ಎಂಬಿಎ ಓದುತ್ತಿದ್ದ 21 ವರ್ಷದ ಶಾಲಿನಿ ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿನಿ. ಏಮ್ಸ್ ಕಾಲೇಜಿನ ಫ್ರೆಶರ್ಸ್ ಡೇಗೆ ಪ್ರಾಕ್ಟೀಸ್ ಮಾಡುವ ವೇಳೆ ದುರ್ಘಟನೆ ಸಂಭವಿಸಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ.

ರ‍್ಯಾಂಪ್ ವಾಕ್ ಪ್ರಾಕ್ಟೀಸ್ ಮಾಡುವ ವೇಳೆ ಶಾಲಿನಿ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿದ್ದು, ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!