LRC: ಅಜಾನ್‌ ಟೈಮ್‌ನಲ್ಲಿ ಹನುಮಾನ್‌, ಮುಸ್ಲಿಂ ಪುಂಡರಿಂದ ನಗರ್ತಪೇಟೆ ಉದ್ವಿಗ್ನ!

LRC: ಅಜಾನ್‌ ಟೈಮ್‌ನಲ್ಲಿ ಹನುಮಾನ್‌, ಮುಸ್ಲಿಂ ಪುಂಡರಿಂದ ನಗರ್ತಪೇಟೆ ಉದ್ವಿಗ್ನ!

Published : Mar 19, 2024, 10:05 PM IST

ಅಜಾನ್‌ ಮೊಳಗುತ್ತಿದ್ದ ಟೈಮ್‌ನಲ್ಲಿ ಹನುಮಾನ್‌ ಚಾಲೀಸಾ ಹಾಕುತ್ತಿದ್ದ ಎನ್ನುವ ಏಕೈಕ ಕಾರಣಕ್ಕೆ ಬೆಂಗಳೂರಿನ ನಗರ್ತಪೇಟೆಯಲ್ಲಿ ಮುಸ್ಲಿಂ ಪುಂಡರು ಹಿಂದು ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ ಘಟನೆಗೆ ಇಡೀ ಪ್ರದೇಶ ಉದ್ವಿಗ್ನವಾಗಿದೆ.
 

ಬೆಂಗಳೂರು (ಮಾ.19): ಉದ್ಯಾನನಗರಿಯ ನಗರ್ತಪೇಟೆ ನಿಗಿನಿಗಿ ಕೆಂಡವಾಗಿದೆ. ಅಜಾನ್‌ ಟೈಮ್‌ನಲ್ಲಿ ಹನುಮಾನ್‌ ಚಾಲೀಸಾ ಹಾಕುತ್ತಿದ್ದ ಕಾರಣಕ್ಕೆ ನಗರ್ತಪೇಟೆಯಲ್ಲಿ ಹಿಂದು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಲಾಗಿದೆ. ಇದರ ಬೆನ್ನಲ್ಲಿಯೇ ರಾಜಕೀಯ ಶುರುವಾಗಿದೆ.

ಒಂದೆಡೆ ಕಾಂಗ್ರೆಸ್‌, ಹಲ್ಲೆ ಮಾಡಿದವರಲ್ಲಿ ಕೇವಲ ಮುಸ್ಲಿಮರು ಮಾತ್ರವಲ್ಲ ಕೆಲ ಹಿಂದೂಗಳು ಇದ್ದರು ಎನ್ನುವ ಅರ್ಥದಲ್ಲಿ ಮಾತನಾಡಿದ್ದರೆ, ಬಿಜೆಪಿ ಮಾತ್ರ ಇದು ಹೀಗಾಗಿರಲು ಸಾಧ್ಯವೇ ಇಲ್ಲ ಎಂದಿದೆ.

ನಗರ್ತಪೇಟೆ ಹನುಮಾನ್ ಚಾಲೀಸಾ ರ್ಯಾಲಿ, ತೇಜಸ್ವಿ ಸೂರ್ಯ ಮೇಲೆ ಕಾಂಗ್ರೆಸ್ ದೂರು; ವಶಕ್ಕೆ ಪಡೆದ ಪೊಲೀಸ್!

ಇದರ ನಡುವೆ ಮಂಗಳವಾರ ಬಿಜೆಪಿ ನಗರ್ತಪೇಟೆಯ ಸಿದ್ಧಣ್ಣಗಲ್ಲಿಯಲ್ಲಿ ಭಾರೀ ಪ್ರತಿಭಟನೆ ನಡೆಸಿದೆ. ಸ್ಥಳೀಯ ಬಿಜೆಪಿ ಶಾಸಕರೊಂದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ತೇಜಸ್ವಿ ಸೂರ್ಯ ಅವರನ್ನೂ ಬಂಧಿಸಲಾಗಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more