LRC: ಅಜಾನ್‌ ಟೈಮ್‌ನಲ್ಲಿ ಹನುಮಾನ್‌, ಮುಸ್ಲಿಂ ಪುಂಡರಿಂದ ನಗರ್ತಪೇಟೆ ಉದ್ವಿಗ್ನ!

LRC: ಅಜಾನ್‌ ಟೈಮ್‌ನಲ್ಲಿ ಹನುಮಾನ್‌, ಮುಸ್ಲಿಂ ಪುಂಡರಿಂದ ನಗರ್ತಪೇಟೆ ಉದ್ವಿಗ್ನ!

Published : Mar 19, 2024, 10:05 PM IST

ಅಜಾನ್‌ ಮೊಳಗುತ್ತಿದ್ದ ಟೈಮ್‌ನಲ್ಲಿ ಹನುಮಾನ್‌ ಚಾಲೀಸಾ ಹಾಕುತ್ತಿದ್ದ ಎನ್ನುವ ಏಕೈಕ ಕಾರಣಕ್ಕೆ ಬೆಂಗಳೂರಿನ ನಗರ್ತಪೇಟೆಯಲ್ಲಿ ಮುಸ್ಲಿಂ ಪುಂಡರು ಹಿಂದು ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ ಘಟನೆಗೆ ಇಡೀ ಪ್ರದೇಶ ಉದ್ವಿಗ್ನವಾಗಿದೆ.
 

ಬೆಂಗಳೂರು (ಮಾ.19): ಉದ್ಯಾನನಗರಿಯ ನಗರ್ತಪೇಟೆ ನಿಗಿನಿಗಿ ಕೆಂಡವಾಗಿದೆ. ಅಜಾನ್‌ ಟೈಮ್‌ನಲ್ಲಿ ಹನುಮಾನ್‌ ಚಾಲೀಸಾ ಹಾಕುತ್ತಿದ್ದ ಕಾರಣಕ್ಕೆ ನಗರ್ತಪೇಟೆಯಲ್ಲಿ ಹಿಂದು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಲಾಗಿದೆ. ಇದರ ಬೆನ್ನಲ್ಲಿಯೇ ರಾಜಕೀಯ ಶುರುವಾಗಿದೆ.

ಒಂದೆಡೆ ಕಾಂಗ್ರೆಸ್‌, ಹಲ್ಲೆ ಮಾಡಿದವರಲ್ಲಿ ಕೇವಲ ಮುಸ್ಲಿಮರು ಮಾತ್ರವಲ್ಲ ಕೆಲ ಹಿಂದೂಗಳು ಇದ್ದರು ಎನ್ನುವ ಅರ್ಥದಲ್ಲಿ ಮಾತನಾಡಿದ್ದರೆ, ಬಿಜೆಪಿ ಮಾತ್ರ ಇದು ಹೀಗಾಗಿರಲು ಸಾಧ್ಯವೇ ಇಲ್ಲ ಎಂದಿದೆ.

ನಗರ್ತಪೇಟೆ ಹನುಮಾನ್ ಚಾಲೀಸಾ ರ್ಯಾಲಿ, ತೇಜಸ್ವಿ ಸೂರ್ಯ ಮೇಲೆ ಕಾಂಗ್ರೆಸ್ ದೂರು; ವಶಕ್ಕೆ ಪಡೆದ ಪೊಲೀಸ್!

ಇದರ ನಡುವೆ ಮಂಗಳವಾರ ಬಿಜೆಪಿ ನಗರ್ತಪೇಟೆಯ ಸಿದ್ಧಣ್ಣಗಲ್ಲಿಯಲ್ಲಿ ಭಾರೀ ಪ್ರತಿಭಟನೆ ನಡೆಸಿದೆ. ಸ್ಥಳೀಯ ಬಿಜೆಪಿ ಶಾಸಕರೊಂದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ತೇಜಸ್ವಿ ಸೂರ್ಯ ಅವರನ್ನೂ ಬಂಧಿಸಲಾಗಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more