LRC: ಅಜಾನ್‌ ಟೈಮ್‌ನಲ್ಲಿ ಹನುಮಾನ್‌, ಮುಸ್ಲಿಂ ಪುಂಡರಿಂದ ನಗರ್ತಪೇಟೆ ಉದ್ವಿಗ್ನ!

LRC: ಅಜಾನ್‌ ಟೈಮ್‌ನಲ್ಲಿ ಹನುಮಾನ್‌, ಮುಸ್ಲಿಂ ಪುಂಡರಿಂದ ನಗರ್ತಪೇಟೆ ಉದ್ವಿಗ್ನ!

Published : Mar 19, 2024, 10:05 PM IST

ಅಜಾನ್‌ ಮೊಳಗುತ್ತಿದ್ದ ಟೈಮ್‌ನಲ್ಲಿ ಹನುಮಾನ್‌ ಚಾಲೀಸಾ ಹಾಕುತ್ತಿದ್ದ ಎನ್ನುವ ಏಕೈಕ ಕಾರಣಕ್ಕೆ ಬೆಂಗಳೂರಿನ ನಗರ್ತಪೇಟೆಯಲ್ಲಿ ಮುಸ್ಲಿಂ ಪುಂಡರು ಹಿಂದು ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ ಘಟನೆಗೆ ಇಡೀ ಪ್ರದೇಶ ಉದ್ವಿಗ್ನವಾಗಿದೆ.
 

ಬೆಂಗಳೂರು (ಮಾ.19): ಉದ್ಯಾನನಗರಿಯ ನಗರ್ತಪೇಟೆ ನಿಗಿನಿಗಿ ಕೆಂಡವಾಗಿದೆ. ಅಜಾನ್‌ ಟೈಮ್‌ನಲ್ಲಿ ಹನುಮಾನ್‌ ಚಾಲೀಸಾ ಹಾಕುತ್ತಿದ್ದ ಕಾರಣಕ್ಕೆ ನಗರ್ತಪೇಟೆಯಲ್ಲಿ ಹಿಂದು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಲಾಗಿದೆ. ಇದರ ಬೆನ್ನಲ್ಲಿಯೇ ರಾಜಕೀಯ ಶುರುವಾಗಿದೆ.

ಒಂದೆಡೆ ಕಾಂಗ್ರೆಸ್‌, ಹಲ್ಲೆ ಮಾಡಿದವರಲ್ಲಿ ಕೇವಲ ಮುಸ್ಲಿಮರು ಮಾತ್ರವಲ್ಲ ಕೆಲ ಹಿಂದೂಗಳು ಇದ್ದರು ಎನ್ನುವ ಅರ್ಥದಲ್ಲಿ ಮಾತನಾಡಿದ್ದರೆ, ಬಿಜೆಪಿ ಮಾತ್ರ ಇದು ಹೀಗಾಗಿರಲು ಸಾಧ್ಯವೇ ಇಲ್ಲ ಎಂದಿದೆ.

ನಗರ್ತಪೇಟೆ ಹನುಮಾನ್ ಚಾಲೀಸಾ ರ್ಯಾಲಿ, ತೇಜಸ್ವಿ ಸೂರ್ಯ ಮೇಲೆ ಕಾಂಗ್ರೆಸ್ ದೂರು; ವಶಕ್ಕೆ ಪಡೆದ ಪೊಲೀಸ್!

ಇದರ ನಡುವೆ ಮಂಗಳವಾರ ಬಿಜೆಪಿ ನಗರ್ತಪೇಟೆಯ ಸಿದ್ಧಣ್ಣಗಲ್ಲಿಯಲ್ಲಿ ಭಾರೀ ಪ್ರತಿಭಟನೆ ನಡೆಸಿದೆ. ಸ್ಥಳೀಯ ಬಿಜೆಪಿ ಶಾಸಕರೊಂದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ತೇಜಸ್ವಿ ಸೂರ್ಯ ಅವರನ್ನೂ ಬಂಧಿಸಲಾಗಿದೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more