ಬ್ಯಾಂಕುಗಳಿಗೆ ಸಾಲು ಸಾಲು ರಜೆ, ಕೆಲಸಗಳಿದ್ದರೆ ಬೇಗ ಬೇಗ ಮುಗಿಸಿಕೊಳ್ಳಿ!

ಬ್ಯಾಂಕುಗಳಿಗೆ ಸಾಲು ಸಾಲು ರಜೆ, ಕೆಲಸಗಳಿದ್ದರೆ ಬೇಗ ಬೇಗ ಮುಗಿಸಿಕೊಳ್ಳಿ!

Suvarna News   | Asianet News
Published : Mar 27, 2021, 09:52 AM ISTUpdated : Mar 27, 2021, 09:58 AM IST

ಮಾಸಾಂತ್ಯದಲ್ಲಿ ಬ್ಯಾಂಕ್‌ಗಳಿಗೆ ಸಾಲು ಸಾಲು ರಜೆಗಳು ಬಂದಿವೆ. ಮಾ. 27 ರಿಂದ ಏಪ್ರಿಲ್ 4 ರವರೆಗೆ 7 ದಿನ ರಜೆ ಬಂದಿದ್ದು, 2 ದಿನವಷ್ಟೇ ಬ್ಯಾಂಕ್ ಸೇವೆ ಲಭ್ಯವಿದೆ. 

ಬೆಂಗಳೂರು (ಮಾ. 27): ಮಾಸಾಂತ್ಯದಲ್ಲಿ ಬ್ಯಾಂಕ್‌ಗಳಿಗೆ ಸಾಲು ಸಾಲು ರಜೆಗಳು ಬಂದಿವೆ. ಮಾ. 27 ರಿಂದ ಏಪ್ರಿಲ್ 4 ರವರೆಗೆ 7 ದಿನ ರಜೆ ಬಂದಿದ್ದು, 2 ದಿನವಷ್ಟೇ ಬ್ಯಾಂಕ್ ಸೇವೆ ಲಭ್ಯವಿದೆ. ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಾದ ನಂತರ ಸಂತ್ರಸ್ತ ಯುವತಿ ಕುಟುಂಬದವರೊಡನೆ ಮಾತನಾಡಿದ್ದು, ಸೀಡಿಯಲ್ಲಿರುವುದು ನಾನಲ್ಲ, ಅದು ಗ್ರಾಫಿಕ್ಸ್. ಅಮ್ಮ ನನ್ನನ್ನು ನಂಬು ಎಂದಿರುವ ವಿಡಿಯೋ ವೈರಲ್ ಆಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!