ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ, ಸೌಹಾರ್ದತೆ ಸಾರಿದ ಬಪ್ಪನಾಡು ದೇವಸ್ಥಾನ ಮಂಡಳಿ

ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ, ಸೌಹಾರ್ದತೆ ಸಾರಿದ ಬಪ್ಪನಾಡು ದೇವಸ್ಥಾನ ಮಂಡಳಿ

Published : Mar 24, 2022, 11:11 AM ISTUpdated : Mar 24, 2022, 11:38 AM IST

ಒಂದೆಡೆ ವ್ಯಾಪಾರ ಧರ್ಮಯುದ್ಧ ನಡೆಯುತ್ತಿದ್ದರೆ, ಇನ್ನೊಂದೆಡೆ ಸೌಹರ್ದತೆಯ ಮಾತು ಕೇಳಿ ಬರುತ್ತಿದೆ. ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ (Bappanadu Durga Parameshwari) ಆಡಳಿತ ಮಂಡಳಿ, ಕೊನೆಯ ದಿನದ ಜಾತ್ರೆಗೆ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಿದೆ. 

ಬೆಂಗಳೂರು (ಮಾ. 24): ಒಂದೆಡೆ ವ್ಯಾಪಾರ ಧರ್ಮಯುದ್ಧ ನಡೆಯುತ್ತಿದ್ದರೆ, ಇನ್ನೊಂದೆಡೆ ಸೌಹರ್ದತೆಯ ಮಾತು ಕೇಳಿ ಬರುತ್ತಿದೆ. ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ (Bappanadu Durga Parameshwari) ಆಡಳಿತ ಮಂಡಳಿ, ಕೊನೆಯ ದಿನದ ಜಾತ್ರೆಗೆ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಿದೆ.

 'ಹಲವಾರು ವರ್ಷಗಳಿಂದ ವ್ಯಾಪಾರ ಮಾಡುವ ಮುಸ್ಲಿಂ ವರ್ತಕರಿಗೆ ನಮ್ಮ ನಿರ್ಬಂಧವಿಲ್ಲ, ಹೊರಗೆ ಇರುವ ಬ್ಯಾನರ್‌ಗೂ, ನಮಗೂ ಸಂಬಂಧವಿಲ್ಲ. ನಾವು ಮುಸ್ಲಿಂ ವ್ಯಾಪಾರಿಗಳನ್ನು ತಡೆಯುವುದಿಲ್ಲ ಎಂದಿದೆ. ಹಾಗಾದರೆ ಮುಸ್ಲಿಮರು ವ್ಯಾಪಾರಕ್ಕೆ ಬರ್ತಾರಾ..?  

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more