News Hour: ಗ್ಯಾರಂಟಿ ಜಾರಿಯಿಂದಾಗಿ ಖಾಲಿಯಾಯ್ತಾ ಸರ್ಕಾರದ ಖಜಾನೆ?

News Hour: ಗ್ಯಾರಂಟಿ ಜಾರಿಯಿಂದಾಗಿ ಖಾಲಿಯಾಯ್ತಾ ಸರ್ಕಾರದ ಖಜಾನೆ?

Published : Aug 03, 2023, 11:07 PM ISTUpdated : Aug 04, 2023, 12:29 AM IST


ಗ್ಯಾರಂಟಿ ಜಾರಿಯಿಂದಾಗಿ ಸರ್ಕಾರದ ಖಜಾನೆ ಖಾಲಿಯಾಯ್ತಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಸಾರಿಗೆ ನೌಕರರಿಗೆ ಅರ್ಧ ಸಂಬಳ, ಪೊಲೀಸರಿಗೆ ಸ್ಯಾಲರಿ ಲೇಟ್‌ ಆಗಿದೆ. ಈ ನಡುವೆ ಇದನ್ನೇ ಇರಿಸಿಕೊಂಡು ಮೋದಿ ಮಾತು ನಿಜವಾಗಿದೆ ಎಂದು ಬಿಜೆಪಿ ಟೀಕಿಸಿದೆ.

ಬೆಂಗಳೂರು (ಆ.3): ರಾಜ್ಯ ಸರ್ಕಾರಕ್ಕೆ ಅನುದಾನದ ಕೊರೆತೆ ಎದುರಾಗಿದೆಯೇ ಎನ್ಜುವ ಅನುಮಾನ ಕಾಡಿದೆ. ಗ್ಯಾರಂಟಿ ಜಾರಿಯಿಂದಾಗಿ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿರುವ ಸೂಚನೆ ಸಿಕ್ಕಿದೆ. ಯಾದಗಿರಿ ಪೋಲಿಸರಿಗೆ ಜುಲೈ ತಿಂಗಳ ಸಂಬಳ ವಿಳಂಬವಾಗಿದೆ. ಸಂಬಳ ವಿಳಂಬದ ಬಗ್ಗೆ ಪೊಲೀಸರಿಗೆ ಎಸ್‌ಪಿ ಮಾಹಿತಿ ನೀಡಿದ್ದಾರೆ.

‘ಜುಲೈ ತಿಂಗಳ ಸಂಬಳ ನಿಗದಿತ ಸಮಯದಲ್ಲಿ ಸಿಗಲ್ಲ. ಅನುದಾನ ಕೊರತೆ ಕಾರಣ ಎಂದು ಎಸ್‌ಪಿ ವೇದಮೂರ್ತಿ ಹೇಳಿದ್ದಾರೆ. ಎಸ್ಪಿ ಪತ್ರದ ಬೆನ್ನಲ್ಲೇ ಸರ್ಕಾರದ ಮೇಲೆ ಬಸವನಗೌಡ ಪಾಟೀಲ್‌ ಯತ್ನಾಳ್‌ ಮುಗಿಬಿದ್ದಿದ್ದಾರೆ. ಗ್ಯಾರಂಟಿಯಿಂದಾಗಿ ಆರ್ಥಿಕ ಸಂಕಷ್ಟ ಎಂದು ವಾಗ್ದಾಳಿ ಮಾಡಿದ್ದಾರೆ.

ಸುಳ್ಳು ಜಾತಿ, ಶೈಕ್ಷಣಿಕ ಪ್ರಮಾಣಪತ್ರ ಆರೋಪ; ಪ್ರಿಯಾಂಕ್‌ ಖರ್ಗೆ ಆಯ್ಕೆ ರದ್ದತಿ ಕೋರಿ ಹೈಕೋರ್ಟ್‌ಗೆ ಅರ್ಜಿ

ಬಿಜೆಪಿ ಟೀಕೆಯ ಬಳಿಕ, ತನ್ನ ಆದೇಶವನ್ನು ಯಾದಗಿರಿ ಎಸ್‌ಪಿ ಹಿಂಪಡೆದಿದ್ದಾರೆ.  HRMS ತಾಂತ್ರಿಕ ದೋಷದಿಂದಾಗಿ ವೇತನ ವಿಳಂಬಬವಾಗಿದೆ. ಅನುದಾನ ಕೊರತೆ ವಿಚಾರ ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಈ ನಡುವೆ ಬಿಜೆಪಿ ಆರೋಪವನ್ನೂ ಗೃಹ ಸಚಿವ ಪರಮೇಶ್ವರ್‌ ಅಲ್ಲಗಳೆದಿದ್ದಾರೆ. ಸಂಬಳ‌ ನಿಲ್ಲಿಸಿ ಗ್ಯಾರಂಟಿಗೆ ಹಣ ನೀಡಿಲ್ಲ ಎಂದು ಪರಮೇಶ್ವರ್‌ ತಿಳಿಸಿದ್ದಾರೆ.

27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
Read more