News Hour: ಗ್ಯಾರಂಟಿ ಜಾರಿಯಿಂದಾಗಿ ಖಾಲಿಯಾಯ್ತಾ ಸರ್ಕಾರದ ಖಜಾನೆ?

News Hour: ಗ್ಯಾರಂಟಿ ಜಾರಿಯಿಂದಾಗಿ ಖಾಲಿಯಾಯ್ತಾ ಸರ್ಕಾರದ ಖಜಾನೆ?

Published : Aug 03, 2023, 11:07 PM ISTUpdated : Aug 04, 2023, 12:29 AM IST


ಗ್ಯಾರಂಟಿ ಜಾರಿಯಿಂದಾಗಿ ಸರ್ಕಾರದ ಖಜಾನೆ ಖಾಲಿಯಾಯ್ತಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಸಾರಿಗೆ ನೌಕರರಿಗೆ ಅರ್ಧ ಸಂಬಳ, ಪೊಲೀಸರಿಗೆ ಸ್ಯಾಲರಿ ಲೇಟ್‌ ಆಗಿದೆ. ಈ ನಡುವೆ ಇದನ್ನೇ ಇರಿಸಿಕೊಂಡು ಮೋದಿ ಮಾತು ನಿಜವಾಗಿದೆ ಎಂದು ಬಿಜೆಪಿ ಟೀಕಿಸಿದೆ.

ಬೆಂಗಳೂರು (ಆ.3): ರಾಜ್ಯ ಸರ್ಕಾರಕ್ಕೆ ಅನುದಾನದ ಕೊರೆತೆ ಎದುರಾಗಿದೆಯೇ ಎನ್ಜುವ ಅನುಮಾನ ಕಾಡಿದೆ. ಗ್ಯಾರಂಟಿ ಜಾರಿಯಿಂದಾಗಿ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿರುವ ಸೂಚನೆ ಸಿಕ್ಕಿದೆ. ಯಾದಗಿರಿ ಪೋಲಿಸರಿಗೆ ಜುಲೈ ತಿಂಗಳ ಸಂಬಳ ವಿಳಂಬವಾಗಿದೆ. ಸಂಬಳ ವಿಳಂಬದ ಬಗ್ಗೆ ಪೊಲೀಸರಿಗೆ ಎಸ್‌ಪಿ ಮಾಹಿತಿ ನೀಡಿದ್ದಾರೆ.

‘ಜುಲೈ ತಿಂಗಳ ಸಂಬಳ ನಿಗದಿತ ಸಮಯದಲ್ಲಿ ಸಿಗಲ್ಲ. ಅನುದಾನ ಕೊರತೆ ಕಾರಣ ಎಂದು ಎಸ್‌ಪಿ ವೇದಮೂರ್ತಿ ಹೇಳಿದ್ದಾರೆ. ಎಸ್ಪಿ ಪತ್ರದ ಬೆನ್ನಲ್ಲೇ ಸರ್ಕಾರದ ಮೇಲೆ ಬಸವನಗೌಡ ಪಾಟೀಲ್‌ ಯತ್ನಾಳ್‌ ಮುಗಿಬಿದ್ದಿದ್ದಾರೆ. ಗ್ಯಾರಂಟಿಯಿಂದಾಗಿ ಆರ್ಥಿಕ ಸಂಕಷ್ಟ ಎಂದು ವಾಗ್ದಾಳಿ ಮಾಡಿದ್ದಾರೆ.

ಸುಳ್ಳು ಜಾತಿ, ಶೈಕ್ಷಣಿಕ ಪ್ರಮಾಣಪತ್ರ ಆರೋಪ; ಪ್ರಿಯಾಂಕ್‌ ಖರ್ಗೆ ಆಯ್ಕೆ ರದ್ದತಿ ಕೋರಿ ಹೈಕೋರ್ಟ್‌ಗೆ ಅರ್ಜಿ

ಬಿಜೆಪಿ ಟೀಕೆಯ ಬಳಿಕ, ತನ್ನ ಆದೇಶವನ್ನು ಯಾದಗಿರಿ ಎಸ್‌ಪಿ ಹಿಂಪಡೆದಿದ್ದಾರೆ.  HRMS ತಾಂತ್ರಿಕ ದೋಷದಿಂದಾಗಿ ವೇತನ ವಿಳಂಬಬವಾಗಿದೆ. ಅನುದಾನ ಕೊರತೆ ವಿಚಾರ ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಈ ನಡುವೆ ಬಿಜೆಪಿ ಆರೋಪವನ್ನೂ ಗೃಹ ಸಚಿವ ಪರಮೇಶ್ವರ್‌ ಅಲ್ಲಗಳೆದಿದ್ದಾರೆ. ಸಂಬಳ‌ ನಿಲ್ಲಿಸಿ ಗ್ಯಾರಂಟಿಗೆ ಹಣ ನೀಡಿಲ್ಲ ಎಂದು ಪರಮೇಶ್ವರ್‌ ತಿಳಿಸಿದ್ದಾರೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more