News Hour: ಗ್ಯಾರಂಟಿ ಜಾರಿಯಿಂದಾಗಿ ಖಾಲಿಯಾಯ್ತಾ ಸರ್ಕಾರದ ಖಜಾನೆ?

News Hour: ಗ್ಯಾರಂಟಿ ಜಾರಿಯಿಂದಾಗಿ ಖಾಲಿಯಾಯ್ತಾ ಸರ್ಕಾರದ ಖಜಾನೆ?

Published : Aug 03, 2023, 11:07 PM ISTUpdated : Aug 04, 2023, 12:29 AM IST


ಗ್ಯಾರಂಟಿ ಜಾರಿಯಿಂದಾಗಿ ಸರ್ಕಾರದ ಖಜಾನೆ ಖಾಲಿಯಾಯ್ತಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಸಾರಿಗೆ ನೌಕರರಿಗೆ ಅರ್ಧ ಸಂಬಳ, ಪೊಲೀಸರಿಗೆ ಸ್ಯಾಲರಿ ಲೇಟ್‌ ಆಗಿದೆ. ಈ ನಡುವೆ ಇದನ್ನೇ ಇರಿಸಿಕೊಂಡು ಮೋದಿ ಮಾತು ನಿಜವಾಗಿದೆ ಎಂದು ಬಿಜೆಪಿ ಟೀಕಿಸಿದೆ.

ಬೆಂಗಳೂರು (ಆ.3): ರಾಜ್ಯ ಸರ್ಕಾರಕ್ಕೆ ಅನುದಾನದ ಕೊರೆತೆ ಎದುರಾಗಿದೆಯೇ ಎನ್ಜುವ ಅನುಮಾನ ಕಾಡಿದೆ. ಗ್ಯಾರಂಟಿ ಜಾರಿಯಿಂದಾಗಿ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿರುವ ಸೂಚನೆ ಸಿಕ್ಕಿದೆ. ಯಾದಗಿರಿ ಪೋಲಿಸರಿಗೆ ಜುಲೈ ತಿಂಗಳ ಸಂಬಳ ವಿಳಂಬವಾಗಿದೆ. ಸಂಬಳ ವಿಳಂಬದ ಬಗ್ಗೆ ಪೊಲೀಸರಿಗೆ ಎಸ್‌ಪಿ ಮಾಹಿತಿ ನೀಡಿದ್ದಾರೆ.

‘ಜುಲೈ ತಿಂಗಳ ಸಂಬಳ ನಿಗದಿತ ಸಮಯದಲ್ಲಿ ಸಿಗಲ್ಲ. ಅನುದಾನ ಕೊರತೆ ಕಾರಣ ಎಂದು ಎಸ್‌ಪಿ ವೇದಮೂರ್ತಿ ಹೇಳಿದ್ದಾರೆ. ಎಸ್ಪಿ ಪತ್ರದ ಬೆನ್ನಲ್ಲೇ ಸರ್ಕಾರದ ಮೇಲೆ ಬಸವನಗೌಡ ಪಾಟೀಲ್‌ ಯತ್ನಾಳ್‌ ಮುಗಿಬಿದ್ದಿದ್ದಾರೆ. ಗ್ಯಾರಂಟಿಯಿಂದಾಗಿ ಆರ್ಥಿಕ ಸಂಕಷ್ಟ ಎಂದು ವಾಗ್ದಾಳಿ ಮಾಡಿದ್ದಾರೆ.

ಸುಳ್ಳು ಜಾತಿ, ಶೈಕ್ಷಣಿಕ ಪ್ರಮಾಣಪತ್ರ ಆರೋಪ; ಪ್ರಿಯಾಂಕ್‌ ಖರ್ಗೆ ಆಯ್ಕೆ ರದ್ದತಿ ಕೋರಿ ಹೈಕೋರ್ಟ್‌ಗೆ ಅರ್ಜಿ

ಬಿಜೆಪಿ ಟೀಕೆಯ ಬಳಿಕ, ತನ್ನ ಆದೇಶವನ್ನು ಯಾದಗಿರಿ ಎಸ್‌ಪಿ ಹಿಂಪಡೆದಿದ್ದಾರೆ.  HRMS ತಾಂತ್ರಿಕ ದೋಷದಿಂದಾಗಿ ವೇತನ ವಿಳಂಬಬವಾಗಿದೆ. ಅನುದಾನ ಕೊರತೆ ವಿಚಾರ ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಈ ನಡುವೆ ಬಿಜೆಪಿ ಆರೋಪವನ್ನೂ ಗೃಹ ಸಚಿವ ಪರಮೇಶ್ವರ್‌ ಅಲ್ಲಗಳೆದಿದ್ದಾರೆ. ಸಂಬಳ‌ ನಿಲ್ಲಿಸಿ ಗ್ಯಾರಂಟಿಗೆ ಹಣ ನೀಡಿಲ್ಲ ಎಂದು ಪರಮೇಶ್ವರ್‌ ತಿಳಿಸಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more