News Hour: ಗ್ಯಾರಂಟಿ ಜಾರಿಯಿಂದಾಗಿ ಖಾಲಿಯಾಯ್ತಾ ಸರ್ಕಾರದ ಖಜಾನೆ?

News Hour: ಗ್ಯಾರಂಟಿ ಜಾರಿಯಿಂದಾಗಿ ಖಾಲಿಯಾಯ್ತಾ ಸರ್ಕಾರದ ಖಜಾನೆ?

Published : Aug 03, 2023, 11:07 PM ISTUpdated : Aug 04, 2023, 12:29 AM IST


ಗ್ಯಾರಂಟಿ ಜಾರಿಯಿಂದಾಗಿ ಸರ್ಕಾರದ ಖಜಾನೆ ಖಾಲಿಯಾಯ್ತಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಸಾರಿಗೆ ನೌಕರರಿಗೆ ಅರ್ಧ ಸಂಬಳ, ಪೊಲೀಸರಿಗೆ ಸ್ಯಾಲರಿ ಲೇಟ್‌ ಆಗಿದೆ. ಈ ನಡುವೆ ಇದನ್ನೇ ಇರಿಸಿಕೊಂಡು ಮೋದಿ ಮಾತು ನಿಜವಾಗಿದೆ ಎಂದು ಬಿಜೆಪಿ ಟೀಕಿಸಿದೆ.

ಬೆಂಗಳೂರು (ಆ.3): ರಾಜ್ಯ ಸರ್ಕಾರಕ್ಕೆ ಅನುದಾನದ ಕೊರೆತೆ ಎದುರಾಗಿದೆಯೇ ಎನ್ಜುವ ಅನುಮಾನ ಕಾಡಿದೆ. ಗ್ಯಾರಂಟಿ ಜಾರಿಯಿಂದಾಗಿ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿರುವ ಸೂಚನೆ ಸಿಕ್ಕಿದೆ. ಯಾದಗಿರಿ ಪೋಲಿಸರಿಗೆ ಜುಲೈ ತಿಂಗಳ ಸಂಬಳ ವಿಳಂಬವಾಗಿದೆ. ಸಂಬಳ ವಿಳಂಬದ ಬಗ್ಗೆ ಪೊಲೀಸರಿಗೆ ಎಸ್‌ಪಿ ಮಾಹಿತಿ ನೀಡಿದ್ದಾರೆ.

‘ಜುಲೈ ತಿಂಗಳ ಸಂಬಳ ನಿಗದಿತ ಸಮಯದಲ್ಲಿ ಸಿಗಲ್ಲ. ಅನುದಾನ ಕೊರತೆ ಕಾರಣ ಎಂದು ಎಸ್‌ಪಿ ವೇದಮೂರ್ತಿ ಹೇಳಿದ್ದಾರೆ. ಎಸ್ಪಿ ಪತ್ರದ ಬೆನ್ನಲ್ಲೇ ಸರ್ಕಾರದ ಮೇಲೆ ಬಸವನಗೌಡ ಪಾಟೀಲ್‌ ಯತ್ನಾಳ್‌ ಮುಗಿಬಿದ್ದಿದ್ದಾರೆ. ಗ್ಯಾರಂಟಿಯಿಂದಾಗಿ ಆರ್ಥಿಕ ಸಂಕಷ್ಟ ಎಂದು ವಾಗ್ದಾಳಿ ಮಾಡಿದ್ದಾರೆ.

ಸುಳ್ಳು ಜಾತಿ, ಶೈಕ್ಷಣಿಕ ಪ್ರಮಾಣಪತ್ರ ಆರೋಪ; ಪ್ರಿಯಾಂಕ್‌ ಖರ್ಗೆ ಆಯ್ಕೆ ರದ್ದತಿ ಕೋರಿ ಹೈಕೋರ್ಟ್‌ಗೆ ಅರ್ಜಿ

ಬಿಜೆಪಿ ಟೀಕೆಯ ಬಳಿಕ, ತನ್ನ ಆದೇಶವನ್ನು ಯಾದಗಿರಿ ಎಸ್‌ಪಿ ಹಿಂಪಡೆದಿದ್ದಾರೆ.  HRMS ತಾಂತ್ರಿಕ ದೋಷದಿಂದಾಗಿ ವೇತನ ವಿಳಂಬಬವಾಗಿದೆ. ಅನುದಾನ ಕೊರತೆ ವಿಚಾರ ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಈ ನಡುವೆ ಬಿಜೆಪಿ ಆರೋಪವನ್ನೂ ಗೃಹ ಸಚಿವ ಪರಮೇಶ್ವರ್‌ ಅಲ್ಲಗಳೆದಿದ್ದಾರೆ. ಸಂಬಳ‌ ನಿಲ್ಲಿಸಿ ಗ್ಯಾರಂಟಿಗೆ ಹಣ ನೀಡಿಲ್ಲ ಎಂದು ಪರಮೇಶ್ವರ್‌ ತಿಳಿಸಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more