ನನಗೆ ಗುಂಡು ಹಾರಿಸಿದರೂ ಸೈ : ಗಣಪತಿ ಹಬ್ಬ ಮಾಡೋದೆ ಎಂದ ಯತ್ನಾಳ್

ನನಗೆ ಗುಂಡು ಹಾರಿಸಿದರೂ ಸೈ : ಗಣಪತಿ ಹಬ್ಬ ಮಾಡೋದೆ ಎಂದ ಯತ್ನಾಳ್

Suvarna News   | Asianet News
Published : Aug 22, 2021, 03:04 PM ISTUpdated : Aug 22, 2021, 03:05 PM IST

 ಶಾಸಕ ಯತ್ನಾಳ್ ಬಾಯಲ್ಲಿ ಗುಂಡಿನ ಮಾತು ಕೇಳಿದೆ..! ಎಸ್ ಪಿ ಹಾಗೂ ಡಿಸಿ ಅವರು ಬರೀ ಹಿಂದೂ ಹಬ್ಬ, ದೇವಾಲಯಗಳ ಮೇಲೆ ಕಾನೂನು ಮಾಡಿದರೆ ನಾನು ಕೇಳಲ್ಲ. ಬಿಜಾಪುರದಲ್ಲಿ ಕಾನೂನು ಮಾಡಿದರೆ ನಾ ಕೇಳಲ್ಲ. ಬಾಳ ಅಂದರೆ ನನಗೆ ಗುಂಡು ಹಾಕಬಹುದು..! ನಾ ಸತ್ತರು ಹೆಸರು ತೆಗೆದುಕೊಂಡೆ ಸಾಯಬೇಕು ಎಂದರು. 

ವಿಜಯಪುರ ನಗದ ನೂತನ ಆಸ್ಪತ್ರೆ ಕಟ್ಟಡ ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಶಾಸಕ ಯತ್ನಾಳ್  ಇವತ್ತು ಸಿಎಂಗೆ ಕೂಡಾ ಹೇಳಿದ್ದೇನೆ ಗಣೇಶೋತ್ಸವಕ್ಕೆ ತೊಂದರೆ ಮಾಡಬಾರದು ಎಂದು. ಹತ್ತತ್ತು ಸಾವಿರ ಜನರನ್ನು ಸೇರಿಸಿ ಸಭೆ ಮಾಡುತ್ತಿದ್ದೀರಾ.? ಗಣಪತಿ ಬಂದಾಗ ಮಾತ್ರ ಕೊರೋನಾ ನೆನಪಾಗತ್ತದೆಯಾ..?  ಗಣೇಶೋತ್ಸವಕ್ಕೆ 50 ಕಂಡೀಷನ್ ಹಾಕಿದ್ದಾರೆ, ಈ ಕುರಿತು ನಾನು ಸಿಎಂ ಅವರೊಂದಿಗೆ ಮಾತನಾಡಿರುವೆ. ಗಣಪತಿ ಪ್ರತಿಷ್ಠಾಪನೆ ಮಾಡುವವರು ಯಾರೂ ಅಂಜಬೇಡಿ ಎಂದಿದ್ದಾರೆ ಯತ್ನಾಳ್. 

ವಿಜಯಪುರ (ಆ.22):  ಶಾಸಕ ಯತ್ನಾಳ್ ಬಾಯಲ್ಲಿ ಗುಂಡಿನ ಮಾತು ಕೇಳಿದೆ..! ಎಸ್ ಪಿ ಹಾಗೂ ಡಿಸಿ ಅವರು ಬರೀ ಹಿಂದೂ ಹಬ್ಬ, ದೇವಾಲಯಗಳ ಮೇಲೆ ಕಾನೂನು ಮಾಡಿದರೆ ನಾನು ಕೇಳಲ್ಲ. ಬಿಜಾಪುರದಲ್ಲಿ ಕಾನೂನು ಮಾಡಿದರೆ ನಾ ಕೇಳಲ್ಲ. ಬಾಳ ಅಂದರೆ ನನಗೆ ಗುಂಡು ಹಾಕಬಹುದು..! ನಾ ಸತ್ತರು ಹೆಸರು ತೆಗೆದುಕೊಂಡೆ ಸಾಯಬೇಕು ಎಂದರು. 

'ವಾರ ತಡ್ಕೊಳ್ಳಿ.. ಕಾವೇರಿಯ ಸ್ಫೋಟಕ ದೃಶ್ಯ ನನ್ನ ಬಳಿ ಇದೆ'

ವಿಜಯಪುರ ನಗದ ನೂತನ ಆಸ್ಪತ್ರೆ ಕಟ್ಟಡ ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಶಾಸಕ ಯತ್ನಾಳ್  ಇವತ್ತು ಸಿಎಂಗೆ ಕೂಡಾ ಹೇಳಿದ್ದೇನೆ ಗಣೇಶೋತ್ಸವಕ್ಕೆ ತೊಂದರೆ ಮಾಡಬಾರದು ಎಂದು. ಹತ್ತತ್ತು ಸಾವಿರ ಜನರನ್ನು ಸೇರಿಸಿ ಸಭೆ ಮಾಡುತ್ತಿದ್ದೀರಾ.? ಗಣಪತಿ ಬಂದಾಗ ಮಾತ್ರ ಕೊರೋನಾ ನೆನಪಾಗತ್ತದೆಯಾ..?  ಗಣೇಶೋತ್ಸವಕ್ಕೆ 50 ಕಂಡೀಷನ್ ಹಾಕಿದ್ದಾರೆ, ಈ ಕುರಿತು ನಾನು ಸಿಎಂ ಅವರೊಂದಿಗೆ ಮಾತನಾಡಿರುವೆ. ಗಣಪತಿ ಪ್ರತಿಷ್ಠಾಪನೆ ಮಾಡುವವರು ಯಾರೂ ಅಂಜಬೇಡಿ ಎಂದಿದ್ದಾರೆ ಯತ್ನಾಳ್. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!