ನನಗೆ ಗುಂಡು ಹಾರಿಸಿದರೂ ಸೈ : ಗಣಪತಿ ಹಬ್ಬ ಮಾಡೋದೆ ಎಂದ ಯತ್ನಾಳ್

ನನಗೆ ಗುಂಡು ಹಾರಿಸಿದರೂ ಸೈ : ಗಣಪತಿ ಹಬ್ಬ ಮಾಡೋದೆ ಎಂದ ಯತ್ನಾಳ್

Suvarna News   | Asianet News
Published : Aug 22, 2021, 03:04 PM ISTUpdated : Aug 22, 2021, 03:05 PM IST

 ಶಾಸಕ ಯತ್ನಾಳ್ ಬಾಯಲ್ಲಿ ಗುಂಡಿನ ಮಾತು ಕೇಳಿದೆ..! ಎಸ್ ಪಿ ಹಾಗೂ ಡಿಸಿ ಅವರು ಬರೀ ಹಿಂದೂ ಹಬ್ಬ, ದೇವಾಲಯಗಳ ಮೇಲೆ ಕಾನೂನು ಮಾಡಿದರೆ ನಾನು ಕೇಳಲ್ಲ. ಬಿಜಾಪುರದಲ್ಲಿ ಕಾನೂನು ಮಾಡಿದರೆ ನಾ ಕೇಳಲ್ಲ. ಬಾಳ ಅಂದರೆ ನನಗೆ ಗುಂಡು ಹಾಕಬಹುದು..! ನಾ ಸತ್ತರು ಹೆಸರು ತೆಗೆದುಕೊಂಡೆ ಸಾಯಬೇಕು ಎಂದರು. 

ವಿಜಯಪುರ ನಗದ ನೂತನ ಆಸ್ಪತ್ರೆ ಕಟ್ಟಡ ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಶಾಸಕ ಯತ್ನಾಳ್  ಇವತ್ತು ಸಿಎಂಗೆ ಕೂಡಾ ಹೇಳಿದ್ದೇನೆ ಗಣೇಶೋತ್ಸವಕ್ಕೆ ತೊಂದರೆ ಮಾಡಬಾರದು ಎಂದು. ಹತ್ತತ್ತು ಸಾವಿರ ಜನರನ್ನು ಸೇರಿಸಿ ಸಭೆ ಮಾಡುತ್ತಿದ್ದೀರಾ.? ಗಣಪತಿ ಬಂದಾಗ ಮಾತ್ರ ಕೊರೋನಾ ನೆನಪಾಗತ್ತದೆಯಾ..?  ಗಣೇಶೋತ್ಸವಕ್ಕೆ 50 ಕಂಡೀಷನ್ ಹಾಕಿದ್ದಾರೆ, ಈ ಕುರಿತು ನಾನು ಸಿಎಂ ಅವರೊಂದಿಗೆ ಮಾತನಾಡಿರುವೆ. ಗಣಪತಿ ಪ್ರತಿಷ್ಠಾಪನೆ ಮಾಡುವವರು ಯಾರೂ ಅಂಜಬೇಡಿ ಎಂದಿದ್ದಾರೆ ಯತ್ನಾಳ್. 

ವಿಜಯಪುರ (ಆ.22):  ಶಾಸಕ ಯತ್ನಾಳ್ ಬಾಯಲ್ಲಿ ಗುಂಡಿನ ಮಾತು ಕೇಳಿದೆ..! ಎಸ್ ಪಿ ಹಾಗೂ ಡಿಸಿ ಅವರು ಬರೀ ಹಿಂದೂ ಹಬ್ಬ, ದೇವಾಲಯಗಳ ಮೇಲೆ ಕಾನೂನು ಮಾಡಿದರೆ ನಾನು ಕೇಳಲ್ಲ. ಬಿಜಾಪುರದಲ್ಲಿ ಕಾನೂನು ಮಾಡಿದರೆ ನಾ ಕೇಳಲ್ಲ. ಬಾಳ ಅಂದರೆ ನನಗೆ ಗುಂಡು ಹಾಕಬಹುದು..! ನಾ ಸತ್ತರು ಹೆಸರು ತೆಗೆದುಕೊಂಡೆ ಸಾಯಬೇಕು ಎಂದರು. 

'ವಾರ ತಡ್ಕೊಳ್ಳಿ.. ಕಾವೇರಿಯ ಸ್ಫೋಟಕ ದೃಶ್ಯ ನನ್ನ ಬಳಿ ಇದೆ'

ವಿಜಯಪುರ ನಗದ ನೂತನ ಆಸ್ಪತ್ರೆ ಕಟ್ಟಡ ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಶಾಸಕ ಯತ್ನಾಳ್  ಇವತ್ತು ಸಿಎಂಗೆ ಕೂಡಾ ಹೇಳಿದ್ದೇನೆ ಗಣೇಶೋತ್ಸವಕ್ಕೆ ತೊಂದರೆ ಮಾಡಬಾರದು ಎಂದು. ಹತ್ತತ್ತು ಸಾವಿರ ಜನರನ್ನು ಸೇರಿಸಿ ಸಭೆ ಮಾಡುತ್ತಿದ್ದೀರಾ.? ಗಣಪತಿ ಬಂದಾಗ ಮಾತ್ರ ಕೊರೋನಾ ನೆನಪಾಗತ್ತದೆಯಾ..?  ಗಣೇಶೋತ್ಸವಕ್ಕೆ 50 ಕಂಡೀಷನ್ ಹಾಕಿದ್ದಾರೆ, ಈ ಕುರಿತು ನಾನು ಸಿಎಂ ಅವರೊಂದಿಗೆ ಮಾತನಾಡಿರುವೆ. ಗಣಪತಿ ಪ್ರತಿಷ್ಠಾಪನೆ ಮಾಡುವವರು ಯಾರೂ ಅಂಜಬೇಡಿ ಎಂದಿದ್ದಾರೆ ಯತ್ನಾಳ್. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!