ನನಗೆ ಗುಂಡು ಹಾರಿಸಿದರೂ ಸೈ : ಗಣಪತಿ ಹಬ್ಬ ಮಾಡೋದೆ ಎಂದ ಯತ್ನಾಳ್

ನನಗೆ ಗುಂಡು ಹಾರಿಸಿದರೂ ಸೈ : ಗಣಪತಿ ಹಬ್ಬ ಮಾಡೋದೆ ಎಂದ ಯತ್ನಾಳ್

Suvarna News   | Asianet News
Published : Aug 22, 2021, 03:04 PM ISTUpdated : Aug 22, 2021, 03:05 PM IST

 ಶಾಸಕ ಯತ್ನಾಳ್ ಬಾಯಲ್ಲಿ ಗುಂಡಿನ ಮಾತು ಕೇಳಿದೆ..! ಎಸ್ ಪಿ ಹಾಗೂ ಡಿಸಿ ಅವರು ಬರೀ ಹಿಂದೂ ಹಬ್ಬ, ದೇವಾಲಯಗಳ ಮೇಲೆ ಕಾನೂನು ಮಾಡಿದರೆ ನಾನು ಕೇಳಲ್ಲ. ಬಿಜಾಪುರದಲ್ಲಿ ಕಾನೂನು ಮಾಡಿದರೆ ನಾ ಕೇಳಲ್ಲ. ಬಾಳ ಅಂದರೆ ನನಗೆ ಗುಂಡು ಹಾಕಬಹುದು..! ನಾ ಸತ್ತರು ಹೆಸರು ತೆಗೆದುಕೊಂಡೆ ಸಾಯಬೇಕು ಎಂದರು. 

ವಿಜಯಪುರ ನಗದ ನೂತನ ಆಸ್ಪತ್ರೆ ಕಟ್ಟಡ ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಶಾಸಕ ಯತ್ನಾಳ್  ಇವತ್ತು ಸಿಎಂಗೆ ಕೂಡಾ ಹೇಳಿದ್ದೇನೆ ಗಣೇಶೋತ್ಸವಕ್ಕೆ ತೊಂದರೆ ಮಾಡಬಾರದು ಎಂದು. ಹತ್ತತ್ತು ಸಾವಿರ ಜನರನ್ನು ಸೇರಿಸಿ ಸಭೆ ಮಾಡುತ್ತಿದ್ದೀರಾ.? ಗಣಪತಿ ಬಂದಾಗ ಮಾತ್ರ ಕೊರೋನಾ ನೆನಪಾಗತ್ತದೆಯಾ..?  ಗಣೇಶೋತ್ಸವಕ್ಕೆ 50 ಕಂಡೀಷನ್ ಹಾಕಿದ್ದಾರೆ, ಈ ಕುರಿತು ನಾನು ಸಿಎಂ ಅವರೊಂದಿಗೆ ಮಾತನಾಡಿರುವೆ. ಗಣಪತಿ ಪ್ರತಿಷ್ಠಾಪನೆ ಮಾಡುವವರು ಯಾರೂ ಅಂಜಬೇಡಿ ಎಂದಿದ್ದಾರೆ ಯತ್ನಾಳ್. 

ವಿಜಯಪುರ (ಆ.22):  ಶಾಸಕ ಯತ್ನಾಳ್ ಬಾಯಲ್ಲಿ ಗುಂಡಿನ ಮಾತು ಕೇಳಿದೆ..! ಎಸ್ ಪಿ ಹಾಗೂ ಡಿಸಿ ಅವರು ಬರೀ ಹಿಂದೂ ಹಬ್ಬ, ದೇವಾಲಯಗಳ ಮೇಲೆ ಕಾನೂನು ಮಾಡಿದರೆ ನಾನು ಕೇಳಲ್ಲ. ಬಿಜಾಪುರದಲ್ಲಿ ಕಾನೂನು ಮಾಡಿದರೆ ನಾ ಕೇಳಲ್ಲ. ಬಾಳ ಅಂದರೆ ನನಗೆ ಗುಂಡು ಹಾಕಬಹುದು..! ನಾ ಸತ್ತರು ಹೆಸರು ತೆಗೆದುಕೊಂಡೆ ಸಾಯಬೇಕು ಎಂದರು. 

'ವಾರ ತಡ್ಕೊಳ್ಳಿ.. ಕಾವೇರಿಯ ಸ್ಫೋಟಕ ದೃಶ್ಯ ನನ್ನ ಬಳಿ ಇದೆ'

ವಿಜಯಪುರ ನಗದ ನೂತನ ಆಸ್ಪತ್ರೆ ಕಟ್ಟಡ ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಶಾಸಕ ಯತ್ನಾಳ್  ಇವತ್ತು ಸಿಎಂಗೆ ಕೂಡಾ ಹೇಳಿದ್ದೇನೆ ಗಣೇಶೋತ್ಸವಕ್ಕೆ ತೊಂದರೆ ಮಾಡಬಾರದು ಎಂದು. ಹತ್ತತ್ತು ಸಾವಿರ ಜನರನ್ನು ಸೇರಿಸಿ ಸಭೆ ಮಾಡುತ್ತಿದ್ದೀರಾ.? ಗಣಪತಿ ಬಂದಾಗ ಮಾತ್ರ ಕೊರೋನಾ ನೆನಪಾಗತ್ತದೆಯಾ..?  ಗಣೇಶೋತ್ಸವಕ್ಕೆ 50 ಕಂಡೀಷನ್ ಹಾಕಿದ್ದಾರೆ, ಈ ಕುರಿತು ನಾನು ಸಿಎಂ ಅವರೊಂದಿಗೆ ಮಾತನಾಡಿರುವೆ. ಗಣಪತಿ ಪ್ರತಿಷ್ಠಾಪನೆ ಮಾಡುವವರು ಯಾರೂ ಅಂಜಬೇಡಿ ಎಂದಿದ್ದಾರೆ ಯತ್ನಾಳ್. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?