'CD ಹಿಂದೆ ಕಾಂಗ್ರೆಸ್, ಬಿಜೆಪಿ ನಾಯಕರ ಕೈವಾಡ ಇದೆ ರೀ' ಎಂದು ಯತ್ನಾಳ್

'CD ಹಿಂದೆ ಕಾಂಗ್ರೆಸ್, ಬಿಜೆಪಿ ನಾಯಕರ ಕೈವಾಡ ಇದೆ ರೀ' ಎಂದು ಯತ್ನಾಳ್

Published : Mar 15, 2021, 03:11 PM ISTUpdated : Mar 15, 2021, 03:13 PM IST

ಬಸನಗೌಡ ಪಾಟೀಲ್ ಯತ್ನಾಳ್, ರಾಸಲೀಲೆ ಸೀಡಿ ಕೇಸ್‌ನಲ್ಲಿ ಬಾಂಬ್ ಹಾಕಿದ್ದಾರೆ. ಸೀಡಿ ಹಿಂದೆ ಕಾಂಗ್ರೆಸ್, ಬಿಜೆಪಿ ನಾಯಕರ ಕೈವಾಡ ಇದೆ ಎಂದು ಯತ್ನಾಳ್ ಬಾಂಬ್ ಹಾಕಿದ್ದಾರೆ. 

ಬೆಂಗಳೂರು (ಮಾ. 15): ಬಸನಗೌಡ ಪಾಟೀಲ್ ಯತ್ನಾಳ್, ರಾಸಲೀಲೆ ಸೀಡಿ ಕೇಸ್‌ನಲ್ಲಿ ಬಾಂಬ್ ಹಾಕಿದ್ದಾರೆ. 'ಸೀಡಿ ಹಿಂದೆ ಕಾಂಗ್ರೆಸ್, ಬಿಜೆಪಿ ನಾಯಕರ ಕೈವಾಡ ಇದೆ. ಶಂಕಿತನ ಮನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರೂ ಹೋಗಿದ್ದಾರೆ. ಬಿಜೆಪಿ ನಾಯಕರೂ ಹೋಗಿದ್ದಾರೆ. ಬಿಜೆಪಿ ನಾಯಕರ ಹೆಸರೂ ಬಹಿರಂಗವಾಗಲಿ' ಎಂದಿದ್ದಾರೆ. 

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!