ಸಿಎಂ ಬದಲಾವಣೆ ವಿಚಾರ: ವರಿಷ್ಠರಿಗೆ ಒತ್ತಡ ಹಾಕಲ್ಲ ಎಂದ ಜಯಮೃತ್ಯುಂಜಯ ಶ್ರೀ

ಸಿಎಂ ಬದಲಾವಣೆ ವಿಚಾರ: ವರಿಷ್ಠರಿಗೆ ಒತ್ತಡ ಹಾಕಲ್ಲ ಎಂದ ಜಯಮೃತ್ಯುಂಜಯ ಶ್ರೀ

Published : Jun 18, 2021, 11:31 AM ISTUpdated : Jun 18, 2021, 12:24 PM IST

ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ರನ್ನು ಜಯಮೃತ್ಯುಂಜಯ ಸ್ವಾಮೀಜಿ ಭೇಟಿಯಾಗಿದ್ದಾರೆ. ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.
 

ಬೆಂಗಳೂರು (ಜೂ. 18): ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ರನ್ನು ಜಯಮೃತ್ಯುಂಜಯ ಸ್ವಾಮೀಜಿ ಭೇಟಿಯಾಗಿದ್ದಾರೆ. ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

'ಮುಖ್ಯಮಂತ್ರಿಗಳನ್ನು ಉಳಿಸುವ ಅಧಿಕಾರ, ಬದಲಾಯಿಸುವ ಅಧಿಕಾರ ಇರುವುದು ಶಾಸಕಾಂಗ ಸಭೆಗೆ ಮಾತ್ರ. ನಾವು ಮಠಾಧೀಶರು ಈ ವಿಚಾರದಲ್ಲಿ ಮೂಗು ತೂರಿಸುವುದಿಲ್ಲ. ವರಿಷ್ಠರು ನಮ್ಮ ಸಲಹೆ ಕೇಳಿದರೆ ಕೊಡುತ್ತೇವೆ. ಸಿಎಂ ಬದಲಾವಣೆ ವಿಚಾರವಾಗಿ ನಾವು ಒತ್ತಡ ಹಾಕುವುದಿಲ್ಲ' ಎಂದು ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!