ಹಾನಗಲ್‌ನಲ್ಲಿ ಕಮಲ ಅರಳಿಸಲು ಬಿಜೆಪಿ ಸರ್ಕಸ್, ಮತದಾರರ ಮುಂದೆ ಹೊಸ ಸ್ಟ್ರಾಟಜಿ

ಹಾನಗಲ್‌ನಲ್ಲಿ ಕಮಲ ಅರಳಿಸಲು ಬಿಜೆಪಿ ಸರ್ಕಸ್, ಮತದಾರರ ಮುಂದೆ ಹೊಸ ಸ್ಟ್ರಾಟಜಿ

Published : Oct 22, 2021, 02:53 PM ISTUpdated : Oct 22, 2021, 04:16 PM IST

ಹಾನಗಲ್‌ನ್ನು ಮತ್ತೆ ವಶಕ್ಕೆ ಪಡೆಯಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಇಂದು ಬೊಮ್ಮಾಯಿ- ಬಿಎಸ್‌ವೈ ಜಂಟಿಯಾಗಿ ಪ್ರಚಾರ ಮಾಡಿದ್ದಾರೆ

ಬೆಂಗಳೂರು (ಅ. 22): ಹಾನಗಲ್‌ನ್ನು ಮತ್ತೆ ವಶಕ್ಕೆ ಪಡೆಯಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಇಂದು ಬೊಮ್ಮಾಯಿ- ಬಿಎಸ್‌ವೈ ಜಂಟಿಯಾಗಿ ಪ್ರಚಾರ ಮಾಡಿದ್ದಾರೆ. ಸಾರ್ವಜನಿಕ ಸಭೆ ನಡೆಸಿದ್ದಾರೆ. ಹಿಂದೂ ಮತಗಳ ಮೇಲೆ ಬಿಜೆಪಿ ಫೋಕಸ್ ಮಾಡುತ್ತಿದೆ. ಈಗಾಗಲೇ ಸಮುದಾಯದ ಮುಖಂಡರ ಜೊತೆಗೆ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದ್ಧಾರೆ. SC, ST ಸಮುದಾಯಗಳಿಗೆ ಕಾಂಗ್ರೆಸ್ ಮಾಡಿರುವ ಅನ್ಯಾಯಗಳ ಬಗ್ಗೆ ಮನವರಿಕೆ ಮಾಡಿಕೊಡುವಂತೆ ಸಚಿವರಿಗೆ ಸಿಎಂ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!