'ನೀವು ಓಡಾಡಲು ಮನೆಯಲ್ಲಿ ಎತ್ತಿನ ಬಂಡಿ ಇಟ್ಟುಕೊಂಡಿದ್ದೀರಾ ಬೊಮ್ಮಾಯಿಯರೇ.?'

'ನೀವು ಓಡಾಡಲು ಮನೆಯಲ್ಲಿ ಎತ್ತಿನ ಬಂಡಿ ಇಟ್ಟುಕೊಂಡಿದ್ದೀರಾ ಬೊಮ್ಮಾಯಿಯರೇ.?'

Suvarna News   | Asianet News
Published : Oct 18, 2021, 04:05 PM IST

'ಕಾಂಗ್ರೆಸ್ ನಾಯಕರು ಬೆಂಜ್ ಕಾರಲ್ಲಿ ಓಡಾಡ್ತಾರೆ, ಚಕ್ಕಡಿ ಏರಿ ಪ್ರತಿಭಟನೆ ಮಾಡುತ್ತಾರೆ ಎಂದು ಸಿಎಂ ಬೊಮ್ಮಾಯಿ ಗೇಲಿ ಮಾಡಿದ್ದಾರೆ.  ನೀವು ಓಡಾಡಲು ಮನೆಯಲ್ಲಿ ಎತ್ತಿನ ಬಂಡಿ ಇಟ್ಟುಕೊಂಡಿದ್ದೀರಾ ಬೊಮ್ಮಾಯಿಯರೇ.?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ಧಾರೆ. 
 

ಬೆಂಗಳೂರು (ಅ. 18): ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವಿನ ವಾಕ್ಸಮರ ಜೋರಾಗಿದೆ. 

'ಇತ್ತೀಚಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಚಕ್ಕಡಿ, ಸೈಕಲ್ ತೆಗೆದುಕೊಂಡು ವಿಧಾನಸೌಧಕ್ಕೆ ಬಂದಿದ್ದರು. ಸಿದ್ದರಾಮಯ್ಯ ಕೈಯಲ್ಲಿ ಹಗ್ಗ, ಡಿಕೆಶಿ ಕೈಯಲ್ಲಿ ಬಾರುಕೋಲು ಇತ್ತು. ಬೆಂಜ್ ಕಾರು ಗಿರಾಕಿಗಳು ಚಕ್ಕಡಿ ಮೇಲೆ ಬಂದು ಪ್ರತಿಭಟಿಸುತ್ತಾರೆ. ಇವರು ಜನರ ಉದ್ಧಾರ ಮಾಡಲು ಸಾಧ್ಯವೇ ಇಲ್ಲ ಎಂದು ಸಿಎಂ ಬೊಮ್ಮಾಯಿ ಲೇವಡಿ ಮಾಡಿದ್ಧಾರೆ. 

ಇದಕ್ಕೆ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ಧಾರೆ. 'ಕಾಂಗ್ರೆಸ್ ನಾಯಕರು ಬೆಂಜ್ ಕಾರಲ್ಲಿ ಓಡಾಡ್ತಾರೆ, ಚಕ್ಕಡಿ ಏರಿ ಪ್ರತಿಭಟನೆ ಮಾಡುತ್ತಾರೆ ಎಂದು ಸಿಎಂ ಬೊಮ್ಮಾಯಿ ಗೇಲಿ ಮಾಡಿದ್ದಾರೆ.  ನೀವು ಓಡಾಡಲು ಮನೆಯಲ್ಲಿ ಎತ್ತಿನ ಬಂಡಿ ಇಟ್ಟುಕೊಂಡಿದ್ದೀರಾ ಬೊಮ್ಮಾಯಿಯರೇ.?' ಎಂದು ಪ್ರಶ್ನಿಸಿದ್ಧಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!