'ನೀವು ಓಡಾಡಲು ಮನೆಯಲ್ಲಿ ಎತ್ತಿನ ಬಂಡಿ ಇಟ್ಟುಕೊಂಡಿದ್ದೀರಾ ಬೊಮ್ಮಾಯಿಯರೇ.?'

'ನೀವು ಓಡಾಡಲು ಮನೆಯಲ್ಲಿ ಎತ್ತಿನ ಬಂಡಿ ಇಟ್ಟುಕೊಂಡಿದ್ದೀರಾ ಬೊಮ್ಮಾಯಿಯರೇ.?'

Suvarna News   | Asianet News
Published : Oct 18, 2021, 04:05 PM IST

'ಕಾಂಗ್ರೆಸ್ ನಾಯಕರು ಬೆಂಜ್ ಕಾರಲ್ಲಿ ಓಡಾಡ್ತಾರೆ, ಚಕ್ಕಡಿ ಏರಿ ಪ್ರತಿಭಟನೆ ಮಾಡುತ್ತಾರೆ ಎಂದು ಸಿಎಂ ಬೊಮ್ಮಾಯಿ ಗೇಲಿ ಮಾಡಿದ್ದಾರೆ.  ನೀವು ಓಡಾಡಲು ಮನೆಯಲ್ಲಿ ಎತ್ತಿನ ಬಂಡಿ ಇಟ್ಟುಕೊಂಡಿದ್ದೀರಾ ಬೊಮ್ಮಾಯಿಯರೇ.?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ಧಾರೆ. 
 

ಬೆಂಗಳೂರು (ಅ. 18): ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವಿನ ವಾಕ್ಸಮರ ಜೋರಾಗಿದೆ. 

'ಇತ್ತೀಚಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಚಕ್ಕಡಿ, ಸೈಕಲ್ ತೆಗೆದುಕೊಂಡು ವಿಧಾನಸೌಧಕ್ಕೆ ಬಂದಿದ್ದರು. ಸಿದ್ದರಾಮಯ್ಯ ಕೈಯಲ್ಲಿ ಹಗ್ಗ, ಡಿಕೆಶಿ ಕೈಯಲ್ಲಿ ಬಾರುಕೋಲು ಇತ್ತು. ಬೆಂಜ್ ಕಾರು ಗಿರಾಕಿಗಳು ಚಕ್ಕಡಿ ಮೇಲೆ ಬಂದು ಪ್ರತಿಭಟಿಸುತ್ತಾರೆ. ಇವರು ಜನರ ಉದ್ಧಾರ ಮಾಡಲು ಸಾಧ್ಯವೇ ಇಲ್ಲ ಎಂದು ಸಿಎಂ ಬೊಮ್ಮಾಯಿ ಲೇವಡಿ ಮಾಡಿದ್ಧಾರೆ. 

ಇದಕ್ಕೆ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ಧಾರೆ. 'ಕಾಂಗ್ರೆಸ್ ನಾಯಕರು ಬೆಂಜ್ ಕಾರಲ್ಲಿ ಓಡಾಡ್ತಾರೆ, ಚಕ್ಕಡಿ ಏರಿ ಪ್ರತಿಭಟನೆ ಮಾಡುತ್ತಾರೆ ಎಂದು ಸಿಎಂ ಬೊಮ್ಮಾಯಿ ಗೇಲಿ ಮಾಡಿದ್ದಾರೆ.  ನೀವು ಓಡಾಡಲು ಮನೆಯಲ್ಲಿ ಎತ್ತಿನ ಬಂಡಿ ಇಟ್ಟುಕೊಂಡಿದ್ದೀರಾ ಬೊಮ್ಮಾಯಿಯರೇ.?' ಎಂದು ಪ್ರಶ್ನಿಸಿದ್ಧಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!