ಹಿಂದು-ಮುಸ್ಲಿಂ ಧರ್ಮ ದಂಗಲ್,  ಸಿಎಂ ಬೊಮ್ಮಾಯಿ ಖಡಕ್‌ ಎಚ್ಚರಿಕೆ

ಹಿಂದು-ಮುಸ್ಲಿಂ ಧರ್ಮ ದಂಗಲ್, ಸಿಎಂ ಬೊಮ್ಮಾಯಿ ಖಡಕ್‌ ಎಚ್ಚರಿಕೆ

Published : Apr 12, 2022, 03:46 PM IST

ಈ ಧರ್ಮ ದಂಗಲ್ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಯಾವುದೇ ಧರ್ಮಯುದ್ಧ ಇಲ್ಲ, ಕಾನೂನು ಕೈಗೆತ್ತಿಕೊಂಡರೆ ಕೂಡ್ಲೇ ಕಠಿಣ ಕ್ರಮ ಎಂದು ವಾರ್ನಿಂಗ್ ಮಾಡಿದ್ದಾರೆ.

ಬೆಂಗಳೂರು, (ಏ.12):  ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ಸಂಘರ್ಷ ವಿವಿಧ ರೂಪ ತಾಳುತ್ತಿದೆ. ಹಿಜಾಬ್ ಧರಿಸುವ ವಿಚಾರದಲ್ಲಿ ವಿವಾದ ಆರಂಭವಾಗಿ ಹಲಾಲ್ ಮಾಂಸ ನಿಷೇಧ, ಮುಸ್ಲಿಂ ವರ್ತಕರಿಗೆ ಹಿಂದೂ ಧಾರ್ಮಿಕ ಉತ್ಸವ, ಜಾತ್ರೆ, ದೇವಸ್ಥಾನಗಳಲ್ಲಿ ಜಾತ್ರೆಗಳಿಗೆ ನಿರ್ಬಂಧ, ಮುಸ್ಲಿಂ ವಾಹನಗಳಿಗೆ ಹಿಂದೂಗಳು ಹತ್ತಬಾರದೆಂದು ಹಿಂದೂಪರ ಸಂಘಟನೆಗಳಿಂದ ಅಭಿಯಾನಗಳು ಶುರುವಾಗಿವೆ.

ಮತ್ತೊಮ್ಮೆ ಸಿಎಂ ಬಸವರಾಜ ಬೊಮ್ಮಾಯಿ ಮೌನವನ್ನು ಕೆಣಕಿದ ಕುಮಾರಸ್ವಾಮಿ

ಈ ಧರ್ಮ ದಂಗಲ್ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಯಾವುದೇ ಧರ್ಮಯುದ್ಧ ಇಲ್ಲ, ಕಾನೂನು ಕೈಗೆತ್ತಿಕೊಂಡರೆ ಕೂಡ್ಲೇ ಕಠಿಣ ಕ್ರಮ ಎಂದು ವಾರ್ನಿಂಗ್ ಮಾಡಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more