ಮಾತು ವಾಪಸ್ ಪಡೆಯದಿದ್ದರೆ ಸೋಲು, ಬಿಜೆಪಿ ನೋಟಿಸ್ ಬೆನ್ನಲ್ಲೇ ಯತ್ನಾಳ್‌ಗೆ ಸ್ವಾಮೀಜಿ ಶಾಪ!

ಮಾತು ವಾಪಸ್ ಪಡೆಯದಿದ್ದರೆ ಸೋಲು, ಬಿಜೆಪಿ ನೋಟಿಸ್ ಬೆನ್ನಲ್ಲೇ ಯತ್ನಾಳ್‌ಗೆ ಸ್ವಾಮೀಜಿ ಶಾಪ!

Published : Dec 02, 2024, 10:43 PM IST

ಬಿಜೆಪಿ ನಾಯಕರ ವಿರುದ್ಧವೇ ಸಮರ ಸಾರಿರುವ ಬಸನಗೌಡ ಪಾಟೀಲ್ ಯತ್ನಾಳ್‌ಗೆ ನೋಟಿಸ್ ನೀಡಲಾಗಿದೆ. ಇದರ ಬೆನ್ನಲ್ಲೇ ಶಿವಾನಂದ ಸ್ವಾಮೀಜಿ ಶಾಪ ಹಾಕಿದ ಘಟನೆ ನಡೆದಿದೆ.
 

ಬೀದರ್(ಡಿ.02) ವಕ್ಫ್ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಇದರ ಜೊತೆಗೆ ರಾಜ್ಯ ಬಿಜೆಪಿ ನಾಯಕರ ವಿರುದ್ದ ಬಂಡೆದ್ದಿರುವ ಯತ್ನಾಳ್‌ಗೆ ನೋಟಿಸ್ ನೀಡಿದೆ. ಈ ಬೆಳವಣಿಗೆ ಬೆನ್ನಲ್ಲೇ ಇದೀಗ  ಗುರು ಬಸವೇಶ್ವರ ಸಂಸ್ಥಾನ ಮಠದ ಡಾ.ಶಿವಾನಂದ  ಸ್ವಾಮೀಜಿ ಖಡಕ್ ಎಚ್ಚರಿ ನೀಡಿದ್ದಾರೆ. ಬಸವಣ್ಣನವರ ಕುರಿತು ಆಡಿದ ಮಾತುಗಳನ್ನು ವಾಪಸ್ ಪಡೆಯಲು ಒತ್ತಾಯಿಸಿದ್ದಾರೆ. ಮಾತು ವಾಪಸ್ ಪಡೆದರೆ ಮುಂದಿನ ಚುನಾವಣೆಯಲ್ಲಿ ಗೆದ್ದು ಬರ್ತಿಯಾ, ಇಲ್ಲದಿದ್ದರೆ ಬಿದ್ದು ಹೋಗ್ತಿಯಾ ಎಂದು ಎಚ್ಚರಿಸಿದ್ದಾರೆ. 
 

19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
Read more