ಮಾತು ವಾಪಸ್ ಪಡೆಯದಿದ್ದರೆ ಸೋಲು, ಬಿಜೆಪಿ ನೋಟಿಸ್ ಬೆನ್ನಲ್ಲೇ ಯತ್ನಾಳ್‌ಗೆ ಸ್ವಾಮೀಜಿ ಶಾಪ!

ಮಾತು ವಾಪಸ್ ಪಡೆಯದಿದ್ದರೆ ಸೋಲು, ಬಿಜೆಪಿ ನೋಟಿಸ್ ಬೆನ್ನಲ್ಲೇ ಯತ್ನಾಳ್‌ಗೆ ಸ್ವಾಮೀಜಿ ಶಾಪ!

Published : Dec 02, 2024, 10:43 PM IST

ಬಿಜೆಪಿ ನಾಯಕರ ವಿರುದ್ಧವೇ ಸಮರ ಸಾರಿರುವ ಬಸನಗೌಡ ಪಾಟೀಲ್ ಯತ್ನಾಳ್‌ಗೆ ನೋಟಿಸ್ ನೀಡಲಾಗಿದೆ. ಇದರ ಬೆನ್ನಲ್ಲೇ ಶಿವಾನಂದ ಸ್ವಾಮೀಜಿ ಶಾಪ ಹಾಕಿದ ಘಟನೆ ನಡೆದಿದೆ.
 

ಬೀದರ್(ಡಿ.02) ವಕ್ಫ್ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಇದರ ಜೊತೆಗೆ ರಾಜ್ಯ ಬಿಜೆಪಿ ನಾಯಕರ ವಿರುದ್ದ ಬಂಡೆದ್ದಿರುವ ಯತ್ನಾಳ್‌ಗೆ ನೋಟಿಸ್ ನೀಡಿದೆ. ಈ ಬೆಳವಣಿಗೆ ಬೆನ್ನಲ್ಲೇ ಇದೀಗ  ಗುರು ಬಸವೇಶ್ವರ ಸಂಸ್ಥಾನ ಮಠದ ಡಾ.ಶಿವಾನಂದ  ಸ್ವಾಮೀಜಿ ಖಡಕ್ ಎಚ್ಚರಿ ನೀಡಿದ್ದಾರೆ. ಬಸವಣ್ಣನವರ ಕುರಿತು ಆಡಿದ ಮಾತುಗಳನ್ನು ವಾಪಸ್ ಪಡೆಯಲು ಒತ್ತಾಯಿಸಿದ್ದಾರೆ. ಮಾತು ವಾಪಸ್ ಪಡೆದರೆ ಮುಂದಿನ ಚುನಾವಣೆಯಲ್ಲಿ ಗೆದ್ದು ಬರ್ತಿಯಾ, ಇಲ್ಲದಿದ್ದರೆ ಬಿದ್ದು ಹೋಗ್ತಿಯಾ ಎಂದು ಎಚ್ಚರಿಸಿದ್ದಾರೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more